ಚಾಮರಾಜಪೇಟೆ ಈದ್ಗಾದಲ್ಲಿ ಎರಡೂ ಸಮುದಾಯಗಳಿಂದ ಧ್ವಜಾರೋಹಣಕ್ಕೆ ಪಟ್ಟು!

ಚಾಮರಾಜಪೇಟೆ ಈದ್ಗಾದಲ್ಲಿ ಎರಡೂ ಸಮುದಾಯಗಳಿಂದ ಧ್ವಜಾರೋಹಣಕ್ಕೆ ಪಟ್ಟು!

Published : Aug 11, 2022, 09:41 AM IST

ಈದ್ಗಾ ಮೈದಾನದಲ್ಲಿ ಧ್ವಜಾರೋಹಣಕ್ಕೆ ಪಟ್ಟು ಹಿಡಿದ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳು
 

ಬೆಂಗಳೂರು(ಆ.11):  ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ದಿನಕ್ಕೊಂದು ತಿರುವು ಸಿಗುತ್ತಿದೆ. ಗಣೇಶನ ಗಲಾಟೆ, ಗೋಡೆ ಗದ್ದಲದ ನಡುವೆ ಧ್ವಜಾರೋಹಣಕ್ಕೆ ಜಟಾಪಟಿ ನಡೆದಿದೆ. ಆ. 15 ರಂದು ಧ್ವಜಾರೋಹಣಕ್ಕೆ ಎರಡೂ ಸಮುದಾಯಗಳು ಪಟ್ಟು ಹಿಡಿದಿವೆ. ಗಣೇಶೋತ್ಸವ ಆಚರಿಸುತ್ತೇವೆ ಅಂತ ಗಲಾಟೆ ನಡೆದಿತ್ತು. ಗೋಡೆ ಕೆಡುವುಬೇಕು ಅಂತ ಗದ್ದಲ ಕೂಡ ನಡೆದಿತ್ತು. ಇದೆಲ್ಲದರ ಬಳಿಕ ಧ್ವಜಾರೋಹಣಕ್ಕೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳು ಪಟ್ಟು ಹಿಡಿದಿವೆ. ಹೀಗಾಗಿ ಪೊಲೀಸ್‌ ಇಲಾಖೆ ಹಿಂದೂ, ಮುಸ್ಲಿಂ ಮುಖಂಡರ ಜತೆ ಪ್ರತ್ಯೇಕ ಸಭೆಯನ್ನ ನಡೆಸಿತ್ತು. ಆದರೆ, ಈ ವಿವಾದ ಶಾಂತಿ ಸಭೆಯ ನಡೆಸಿದ ಬಳಿಕ ತಾರ್ಕಿಕ ಅಂತ್ಯ ಕಾಣುತ್ತಿಲ್ಲ. 

ಮಿಸ್ಟರ್‌ ಬ್ಲಾಕ್‌ಮೇಲರ್, ಅದೇನೋ ಬಿಚ್ಚಿಡ್ತಿಯೋ ಬಿಚ್ಚಿಡಪ್ಪ: ಎಚ್‌ಡಿಕೆಗೆ ಅಶ್ವತ್ಥನಾರಾಯಣ ಸವಾಲ್

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more