ಚಾಮರಾಜಪೇಟೆ ಈದ್ಗಾದಲ್ಲಿ ಎರಡೂ ಸಮುದಾಯಗಳಿಂದ ಧ್ವಜಾರೋಹಣಕ್ಕೆ ಪಟ್ಟು!

ಚಾಮರಾಜಪೇಟೆ ಈದ್ಗಾದಲ್ಲಿ ಎರಡೂ ಸಮುದಾಯಗಳಿಂದ ಧ್ವಜಾರೋಹಣಕ್ಕೆ ಪಟ್ಟು!

Published : Aug 11, 2022, 09:41 AM IST

ಈದ್ಗಾ ಮೈದಾನದಲ್ಲಿ ಧ್ವಜಾರೋಹಣಕ್ಕೆ ಪಟ್ಟು ಹಿಡಿದ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳು
 

ಬೆಂಗಳೂರು(ಆ.11):  ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ದಿನಕ್ಕೊಂದು ತಿರುವು ಸಿಗುತ್ತಿದೆ. ಗಣೇಶನ ಗಲಾಟೆ, ಗೋಡೆ ಗದ್ದಲದ ನಡುವೆ ಧ್ವಜಾರೋಹಣಕ್ಕೆ ಜಟಾಪಟಿ ನಡೆದಿದೆ. ಆ. 15 ರಂದು ಧ್ವಜಾರೋಹಣಕ್ಕೆ ಎರಡೂ ಸಮುದಾಯಗಳು ಪಟ್ಟು ಹಿಡಿದಿವೆ. ಗಣೇಶೋತ್ಸವ ಆಚರಿಸುತ್ತೇವೆ ಅಂತ ಗಲಾಟೆ ನಡೆದಿತ್ತು. ಗೋಡೆ ಕೆಡುವುಬೇಕು ಅಂತ ಗದ್ದಲ ಕೂಡ ನಡೆದಿತ್ತು. ಇದೆಲ್ಲದರ ಬಳಿಕ ಧ್ವಜಾರೋಹಣಕ್ಕೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳು ಪಟ್ಟು ಹಿಡಿದಿವೆ. ಹೀಗಾಗಿ ಪೊಲೀಸ್‌ ಇಲಾಖೆ ಹಿಂದೂ, ಮುಸ್ಲಿಂ ಮುಖಂಡರ ಜತೆ ಪ್ರತ್ಯೇಕ ಸಭೆಯನ್ನ ನಡೆಸಿತ್ತು. ಆದರೆ, ಈ ವಿವಾದ ಶಾಂತಿ ಸಭೆಯ ನಡೆಸಿದ ಬಳಿಕ ತಾರ್ಕಿಕ ಅಂತ್ಯ ಕಾಣುತ್ತಿಲ್ಲ. 

ಮಿಸ್ಟರ್‌ ಬ್ಲಾಕ್‌ಮೇಲರ್, ಅದೇನೋ ಬಿಚ್ಚಿಡ್ತಿಯೋ ಬಿಚ್ಚಿಡಪ್ಪ: ಎಚ್‌ಡಿಕೆಗೆ ಅಶ್ವತ್ಥನಾರಾಯಣ ಸವಾಲ್

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more