ಚಾಮರಾಜಪೇಟೆ ಈದ್ಗಾದಲ್ಲಿ ಎರಡೂ ಸಮುದಾಯಗಳಿಂದ ಧ್ವಜಾರೋಹಣಕ್ಕೆ ಪಟ್ಟು!

ಚಾಮರಾಜಪೇಟೆ ಈದ್ಗಾದಲ್ಲಿ ಎರಡೂ ಸಮುದಾಯಗಳಿಂದ ಧ್ವಜಾರೋಹಣಕ್ಕೆ ಪಟ್ಟು!

Published : Aug 11, 2022, 09:41 AM IST

ಈದ್ಗಾ ಮೈದಾನದಲ್ಲಿ ಧ್ವಜಾರೋಹಣಕ್ಕೆ ಪಟ್ಟು ಹಿಡಿದ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳು
 

ಬೆಂಗಳೂರು(ಆ.11):  ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ದಿನಕ್ಕೊಂದು ತಿರುವು ಸಿಗುತ್ತಿದೆ. ಗಣೇಶನ ಗಲಾಟೆ, ಗೋಡೆ ಗದ್ದಲದ ನಡುವೆ ಧ್ವಜಾರೋಹಣಕ್ಕೆ ಜಟಾಪಟಿ ನಡೆದಿದೆ. ಆ. 15 ರಂದು ಧ್ವಜಾರೋಹಣಕ್ಕೆ ಎರಡೂ ಸಮುದಾಯಗಳು ಪಟ್ಟು ಹಿಡಿದಿವೆ. ಗಣೇಶೋತ್ಸವ ಆಚರಿಸುತ್ತೇವೆ ಅಂತ ಗಲಾಟೆ ನಡೆದಿತ್ತು. ಗೋಡೆ ಕೆಡುವುಬೇಕು ಅಂತ ಗದ್ದಲ ಕೂಡ ನಡೆದಿತ್ತು. ಇದೆಲ್ಲದರ ಬಳಿಕ ಧ್ವಜಾರೋಹಣಕ್ಕೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳು ಪಟ್ಟು ಹಿಡಿದಿವೆ. ಹೀಗಾಗಿ ಪೊಲೀಸ್‌ ಇಲಾಖೆ ಹಿಂದೂ, ಮುಸ್ಲಿಂ ಮುಖಂಡರ ಜತೆ ಪ್ರತ್ಯೇಕ ಸಭೆಯನ್ನ ನಡೆಸಿತ್ತು. ಆದರೆ, ಈ ವಿವಾದ ಶಾಂತಿ ಸಭೆಯ ನಡೆಸಿದ ಬಳಿಕ ತಾರ್ಕಿಕ ಅಂತ್ಯ ಕಾಣುತ್ತಿಲ್ಲ. 

ಮಿಸ್ಟರ್‌ ಬ್ಲಾಕ್‌ಮೇಲರ್, ಅದೇನೋ ಬಿಚ್ಚಿಡ್ತಿಯೋ ಬಿಚ್ಚಿಡಪ್ಪ: ಎಚ್‌ಡಿಕೆಗೆ ಅಶ್ವತ್ಥನಾರಾಯಣ ಸವಾಲ್

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more