ಚಾಮರಾಜಪೇಟೆ ಈದ್ಗಾದಲ್ಲಿ ಎರಡೂ ಸಮುದಾಯಗಳಿಂದ ಧ್ವಜಾರೋಹಣಕ್ಕೆ ಪಟ್ಟು!

ಚಾಮರಾಜಪೇಟೆ ಈದ್ಗಾದಲ್ಲಿ ಎರಡೂ ಸಮುದಾಯಗಳಿಂದ ಧ್ವಜಾರೋಹಣಕ್ಕೆ ಪಟ್ಟು!

Published : Aug 11, 2022, 09:41 AM IST

ಈದ್ಗಾ ಮೈದಾನದಲ್ಲಿ ಧ್ವಜಾರೋಹಣಕ್ಕೆ ಪಟ್ಟು ಹಿಡಿದ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳು
 

ಬೆಂಗಳೂರು(ಆ.11):  ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ದಿನಕ್ಕೊಂದು ತಿರುವು ಸಿಗುತ್ತಿದೆ. ಗಣೇಶನ ಗಲಾಟೆ, ಗೋಡೆ ಗದ್ದಲದ ನಡುವೆ ಧ್ವಜಾರೋಹಣಕ್ಕೆ ಜಟಾಪಟಿ ನಡೆದಿದೆ. ಆ. 15 ರಂದು ಧ್ವಜಾರೋಹಣಕ್ಕೆ ಎರಡೂ ಸಮುದಾಯಗಳು ಪಟ್ಟು ಹಿಡಿದಿವೆ. ಗಣೇಶೋತ್ಸವ ಆಚರಿಸುತ್ತೇವೆ ಅಂತ ಗಲಾಟೆ ನಡೆದಿತ್ತು. ಗೋಡೆ ಕೆಡುವುಬೇಕು ಅಂತ ಗದ್ದಲ ಕೂಡ ನಡೆದಿತ್ತು. ಇದೆಲ್ಲದರ ಬಳಿಕ ಧ್ವಜಾರೋಹಣಕ್ಕೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳು ಪಟ್ಟು ಹಿಡಿದಿವೆ. ಹೀಗಾಗಿ ಪೊಲೀಸ್‌ ಇಲಾಖೆ ಹಿಂದೂ, ಮುಸ್ಲಿಂ ಮುಖಂಡರ ಜತೆ ಪ್ರತ್ಯೇಕ ಸಭೆಯನ್ನ ನಡೆಸಿತ್ತು. ಆದರೆ, ಈ ವಿವಾದ ಶಾಂತಿ ಸಭೆಯ ನಡೆಸಿದ ಬಳಿಕ ತಾರ್ಕಿಕ ಅಂತ್ಯ ಕಾಣುತ್ತಿಲ್ಲ. 

ಮಿಸ್ಟರ್‌ ಬ್ಲಾಕ್‌ಮೇಲರ್, ಅದೇನೋ ಬಿಚ್ಚಿಡ್ತಿಯೋ ಬಿಚ್ಚಿಡಪ್ಪ: ಎಚ್‌ಡಿಕೆಗೆ ಅಶ್ವತ್ಥನಾರಾಯಣ ಸವಾಲ್

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more