ಮಸೀದಿಯಲ್ಲಿ ಹಿಂದೂ ಕುಶಲಕರ್ಮಿಯ ಕೈಚಳಕ, ಕೋಮು ಸೂಕ್ಷ್ಮ ಮಂಗಳೂರಿನ ಸೌಹಾರ್ದತೆಯ ಕಥೆ

ಮಸೀದಿಯಲ್ಲಿ ಹಿಂದೂ ಕುಶಲಕರ್ಮಿಯ ಕೈಚಳಕ, ಕೋಮು ಸೂಕ್ಷ್ಮ ಮಂಗಳೂರಿನ ಸೌಹಾರ್ದತೆಯ ಕಥೆ

Published : Apr 19, 2022, 05:50 PM IST

ಹಿಂದೂ ಕುಶಲಕರ್ಮಿಯಿಂದ ಮಸೀದಿಗೆ ಕೆತ್ತನೆ ಕೆಲಸ ಮಾಡಿಸುವ ಮೂಲಕ ಸೌಹಾರ್ದ ಮೆರೆದಿದ್ದಾರೆ. ನವೀಕೃತ ಮಸೀದಿಗೆ ಹಿಂದೂ ಕುಶಲಕರ್ಮಿ ಕಾಷ್ಠಶಿಲ್ಪ. ಕೋಮು ಸೂಕ್ಷ್ಮ ಮಂಗಳೂರಿನ ಸೌಹಾರ್ದತೆಯ ಕಥೆ

ಮಂಗಳೂರು, (ಏ.19): ರಾಜ್ಯದಲ್ಲಿ ಹಿಜಾಬ್ (Hijab) ವಿವಾದದಿಂದ ಆರಂಭಗೊಂಡ ಧರ್ಮ ಸಂಘರ್ಷ (Religious conflict) ಬೇರೆ ಬೇರೆ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಕೋರ್ಟ್‌ ತೀರ್ಪು ವಿರೋಧಿಸಿ ಕೆಲ ಮುಸ್ಲಿಂ ಸಂಘಟನೆಗಳು ಬಂದ್ ಕರೆ ನೀಡುತ್ತಿದ್ದಂತೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಹಲಾಲ್ ಕಟ್ (Halal Cut) ನಿಷೇಧ, ಮುಸ್ಲಿಂ ವ್ಯಾಪಾರಿಗಳಿಗೆ ಬಾಯ್ಕಾಟ್, ಆಜಾನ್‌ಗೆ ತಡೆ ಹೀಗೆ ಹಲವು ವಿಚಾರಗಳನ್ನ ಹಿಂದೂ ಕಾರ್ಯಕರ್ತರು ವಿರೋಧಿಸುತ್ತಿದ್ದಾರೆ. ಇದೀಗ ವಿಗ್ರಹ ( idol ) ವಿಚಾರದಲ್ಲೂ ವಾರ್ ಶುರುವಾಗಿದ್ದು ಮುಸ್ಲಿಮರು ಕೆತ್ತನೆ ಮಾಡಿದ ಹಿಂದೂ ದೇವರ ವಿಗ್ರಹ ಖರೀದಿಸದಂತೆ ಅಭಿಯಾನ ಆರಂಭಿಸಲಾಗಿತ್ತು.

ಮುಸ್ಲಿಮರು‌ ಕೆತ್ತನೆ ಮಾಡಿದ ವಿಗ್ರಹ ಪ್ರತಿಷ್ಠಾಪಿಸದಂತೆ Mandya ದಲ್ಲಿ ಅಭಿಯಾನ

ಇದೀಗ ಇದರ ಮಧ್ಯೆ ಹಿಂದೂ ಕುಶಲಕರ್ಮಿಯಿಂದ ಮಸೀದಿಗೆ ಕೆತ್ತನೆ ಕೆಲಸ ಮಾಡಿಸುವ ಮೂಲಕ ಸೌಹಾರ್ದ ಮೆರೆದಿದ್ದಾರೆ. ನವೀಕೃತ ಮಸೀದಿಗೆ ಹಿಂದೂ ಕುಶಲಕರ್ಮಿ ಕಾಷ್ಠಶಿಲ್ಪ. ಕೋಮು ಸೂಕ್ಷ್ಮ ಮಂಗಳೂರಿನ ಸೌಹಾರ್ದತೆಯ ಕಥೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more