ಮಸೀದಿಯಲ್ಲಿ ಹಿಂದೂ ಕುಶಲಕರ್ಮಿಯ ಕೈಚಳಕ, ಕೋಮು ಸೂಕ್ಷ್ಮ ಮಂಗಳೂರಿನ ಸೌಹಾರ್ದತೆಯ ಕಥೆ

ಮಸೀದಿಯಲ್ಲಿ ಹಿಂದೂ ಕುಶಲಕರ್ಮಿಯ ಕೈಚಳಕ, ಕೋಮು ಸೂಕ್ಷ್ಮ ಮಂಗಳೂರಿನ ಸೌಹಾರ್ದತೆಯ ಕಥೆ

Published : Apr 19, 2022, 05:50 PM IST

ಹಿಂದೂ ಕುಶಲಕರ್ಮಿಯಿಂದ ಮಸೀದಿಗೆ ಕೆತ್ತನೆ ಕೆಲಸ ಮಾಡಿಸುವ ಮೂಲಕ ಸೌಹಾರ್ದ ಮೆರೆದಿದ್ದಾರೆ. ನವೀಕೃತ ಮಸೀದಿಗೆ ಹಿಂದೂ ಕುಶಲಕರ್ಮಿ ಕಾಷ್ಠಶಿಲ್ಪ. ಕೋಮು ಸೂಕ್ಷ್ಮ ಮಂಗಳೂರಿನ ಸೌಹಾರ್ದತೆಯ ಕಥೆ

ಮಂಗಳೂರು, (ಏ.19): ರಾಜ್ಯದಲ್ಲಿ ಹಿಜಾಬ್ (Hijab) ವಿವಾದದಿಂದ ಆರಂಭಗೊಂಡ ಧರ್ಮ ಸಂಘರ್ಷ (Religious conflict) ಬೇರೆ ಬೇರೆ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಕೋರ್ಟ್‌ ತೀರ್ಪು ವಿರೋಧಿಸಿ ಕೆಲ ಮುಸ್ಲಿಂ ಸಂಘಟನೆಗಳು ಬಂದ್ ಕರೆ ನೀಡುತ್ತಿದ್ದಂತೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಹಲಾಲ್ ಕಟ್ (Halal Cut) ನಿಷೇಧ, ಮುಸ್ಲಿಂ ವ್ಯಾಪಾರಿಗಳಿಗೆ ಬಾಯ್ಕಾಟ್, ಆಜಾನ್‌ಗೆ ತಡೆ ಹೀಗೆ ಹಲವು ವಿಚಾರಗಳನ್ನ ಹಿಂದೂ ಕಾರ್ಯಕರ್ತರು ವಿರೋಧಿಸುತ್ತಿದ್ದಾರೆ. ಇದೀಗ ವಿಗ್ರಹ ( idol ) ವಿಚಾರದಲ್ಲೂ ವಾರ್ ಶುರುವಾಗಿದ್ದು ಮುಸ್ಲಿಮರು ಕೆತ್ತನೆ ಮಾಡಿದ ಹಿಂದೂ ದೇವರ ವಿಗ್ರಹ ಖರೀದಿಸದಂತೆ ಅಭಿಯಾನ ಆರಂಭಿಸಲಾಗಿತ್ತು.

ಮುಸ್ಲಿಮರು‌ ಕೆತ್ತನೆ ಮಾಡಿದ ವಿಗ್ರಹ ಪ್ರತಿಷ್ಠಾಪಿಸದಂತೆ Mandya ದಲ್ಲಿ ಅಭಿಯಾನ

ಇದೀಗ ಇದರ ಮಧ್ಯೆ ಹಿಂದೂ ಕುಶಲಕರ್ಮಿಯಿಂದ ಮಸೀದಿಗೆ ಕೆತ್ತನೆ ಕೆಲಸ ಮಾಡಿಸುವ ಮೂಲಕ ಸೌಹಾರ್ದ ಮೆರೆದಿದ್ದಾರೆ. ನವೀಕೃತ ಮಸೀದಿಗೆ ಹಿಂದೂ ಕುಶಲಕರ್ಮಿ ಕಾಷ್ಠಶಿಲ್ಪ. ಕೋಮು ಸೂಕ್ಷ್ಮ ಮಂಗಳೂರಿನ ಸೌಹಾರ್ದತೆಯ ಕಥೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more