'ಉತ್ತರ ಕೊಡಿ'  ಪ್ರತಾಪ್ ಸಿಂಹ-ತೇಜಸ್ವಿ ಸೂರ್ಯಗೆ ಹಿಂದು ಕಾರ್ಯಕರ್ತರ ಮುತ್ತಿಗೆ

'ಉತ್ತರ ಕೊಡಿ' ಪ್ರತಾಪ್ ಸಿಂಹ-ತೇಜಸ್ವಿ ಸೂರ್ಯಗೆ ಹಿಂದು ಕಾರ್ಯಕರ್ತರ ಮುತ್ತಿಗೆ

Published : Sep 16, 2021, 05:22 PM IST

*ಮೈಸೂರಿನಲ್ಲಿ ದೇವಾಲಯ ಧ್ವಂಸ ಪ್ರಕರಣ
* ಸಂಸದ ಪ್ರತಾಪ್  ಸಿಂಹ ಮತ್ತು ತೇಜಸ್ವಿ ಸೂರ್ಯಗೆ ಮುತ್ತಿಗೆ
* ಮೂಡಿಗೆರೆ ಬಸ್ ನಿಲ್ದಾಣದ ಬಳಿ ಹಿಂದು ಕಾರ್ಯಕರ್ತರಿಂದ ಮುತ್ತಿಗೆ
* ಮುಖ್ಯ ಕಾರ್ಯದರ್ಶಿ ಆದೇಶದ ಅನ್ವಯ ದೇವಾಲಯ ಧ್ವಂಸ

ಚಿಕ್ಕಮಗಳೂರು(ಸೆ. 16)ಮೈಸೂರಿನಲ್ಲಿ ದೇವಾಲಯ ಕೆಡವಿರುವ ಪ್ರಕರಣಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಹಿಂದು ಪರ ಸಂಘಟನೆಗಳು ಸಂಸದರಿಗೆ ಮುತ್ತಿಗೆ ಹಾಕಿವೆ. ಸಂಸದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯಗೆ ಮುತ್ತಿಗೆ ಹಾಕಿ ಘೋಷಣೆ ಕೂಗಿದ್ದಾರೆ.

ಕೊನೆಗೂ ದೇವಾಲಯ ತೆರವಿಗೆ ಬ್ರೇಕ್.. ಸಿಎಂ ಏನಂದ್ರು?

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಬಸ್ ನಿಲ್ದಾಣದ ಸಮೀಪ ಹಿಂದು ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕಪ್ಪು ಪಟ್ಟಿ ಪ್ರದರ್ಶಿಸಿ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ನಂಜನಗೂಡಿನ ದೇವಾಲಯ ನೆಲಸಮ ಮಾಡಿದ್ದಕ್ಕೂ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!