'ಉತ್ತರ ಕೊಡಿ'  ಪ್ರತಾಪ್ ಸಿಂಹ-ತೇಜಸ್ವಿ ಸೂರ್ಯಗೆ ಹಿಂದು ಕಾರ್ಯಕರ್ತರ ಮುತ್ತಿಗೆ

'ಉತ್ತರ ಕೊಡಿ' ಪ್ರತಾಪ್ ಸಿಂಹ-ತೇಜಸ್ವಿ ಸೂರ್ಯಗೆ ಹಿಂದು ಕಾರ್ಯಕರ್ತರ ಮುತ್ತಿಗೆ

Published : Sep 16, 2021, 05:22 PM IST

*ಮೈಸೂರಿನಲ್ಲಿ ದೇವಾಲಯ ಧ್ವಂಸ ಪ್ರಕರಣ
* ಸಂಸದ ಪ್ರತಾಪ್  ಸಿಂಹ ಮತ್ತು ತೇಜಸ್ವಿ ಸೂರ್ಯಗೆ ಮುತ್ತಿಗೆ
* ಮೂಡಿಗೆರೆ ಬಸ್ ನಿಲ್ದಾಣದ ಬಳಿ ಹಿಂದು ಕಾರ್ಯಕರ್ತರಿಂದ ಮುತ್ತಿಗೆ
* ಮುಖ್ಯ ಕಾರ್ಯದರ್ಶಿ ಆದೇಶದ ಅನ್ವಯ ದೇವಾಲಯ ಧ್ವಂಸ

ಚಿಕ್ಕಮಗಳೂರು(ಸೆ. 16)ಮೈಸೂರಿನಲ್ಲಿ ದೇವಾಲಯ ಕೆಡವಿರುವ ಪ್ರಕರಣಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಹಿಂದು ಪರ ಸಂಘಟನೆಗಳು ಸಂಸದರಿಗೆ ಮುತ್ತಿಗೆ ಹಾಕಿವೆ. ಸಂಸದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯಗೆ ಮುತ್ತಿಗೆ ಹಾಕಿ ಘೋಷಣೆ ಕೂಗಿದ್ದಾರೆ.

ಕೊನೆಗೂ ದೇವಾಲಯ ತೆರವಿಗೆ ಬ್ರೇಕ್.. ಸಿಎಂ ಏನಂದ್ರು?

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಬಸ್ ನಿಲ್ದಾಣದ ಸಮೀಪ ಹಿಂದು ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕಪ್ಪು ಪಟ್ಟಿ ಪ್ರದರ್ಶಿಸಿ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ನಂಜನಗೂಡಿನ ದೇವಾಲಯ ನೆಲಸಮ ಮಾಡಿದ್ದಕ್ಕೂ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್