'ಉತ್ತರ ಕೊಡಿ'  ಪ್ರತಾಪ್ ಸಿಂಹ-ತೇಜಸ್ವಿ ಸೂರ್ಯಗೆ ಹಿಂದು ಕಾರ್ಯಕರ್ತರ ಮುತ್ತಿಗೆ

'ಉತ್ತರ ಕೊಡಿ' ಪ್ರತಾಪ್ ಸಿಂಹ-ತೇಜಸ್ವಿ ಸೂರ್ಯಗೆ ಹಿಂದು ಕಾರ್ಯಕರ್ತರ ಮುತ್ತಿಗೆ

Published : Sep 16, 2021, 05:22 PM IST

*ಮೈಸೂರಿನಲ್ಲಿ ದೇವಾಲಯ ಧ್ವಂಸ ಪ್ರಕರಣ
* ಸಂಸದ ಪ್ರತಾಪ್  ಸಿಂಹ ಮತ್ತು ತೇಜಸ್ವಿ ಸೂರ್ಯಗೆ ಮುತ್ತಿಗೆ
* ಮೂಡಿಗೆರೆ ಬಸ್ ನಿಲ್ದಾಣದ ಬಳಿ ಹಿಂದು ಕಾರ್ಯಕರ್ತರಿಂದ ಮುತ್ತಿಗೆ
* ಮುಖ್ಯ ಕಾರ್ಯದರ್ಶಿ ಆದೇಶದ ಅನ್ವಯ ದೇವಾಲಯ ಧ್ವಂಸ

ಚಿಕ್ಕಮಗಳೂರು(ಸೆ. 16)ಮೈಸೂರಿನಲ್ಲಿ ದೇವಾಲಯ ಕೆಡವಿರುವ ಪ್ರಕರಣಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಹಿಂದು ಪರ ಸಂಘಟನೆಗಳು ಸಂಸದರಿಗೆ ಮುತ್ತಿಗೆ ಹಾಕಿವೆ. ಸಂಸದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯಗೆ ಮುತ್ತಿಗೆ ಹಾಕಿ ಘೋಷಣೆ ಕೂಗಿದ್ದಾರೆ.

ಕೊನೆಗೂ ದೇವಾಲಯ ತೆರವಿಗೆ ಬ್ರೇಕ್.. ಸಿಎಂ ಏನಂದ್ರು?

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಬಸ್ ನಿಲ್ದಾಣದ ಸಮೀಪ ಹಿಂದು ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕಪ್ಪು ಪಟ್ಟಿ ಪ್ರದರ್ಶಿಸಿ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ನಂಜನಗೂಡಿನ ದೇವಾಲಯ ನೆಲಸಮ ಮಾಡಿದ್ದಕ್ಕೂ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?