ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ಪಟ್ಟು ಬಿಡದ ಹಿಂದೂ ಸಂಘಟನೆಗಳು

ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ಪಟ್ಟು ಬಿಡದ ಹಿಂದೂ ಸಂಘಟನೆಗಳು

Published : Aug 20, 2022, 11:31 AM IST

ಸರ್ಕಾರ ಅವಕಾಶ ನೀಡದಿದ್ದರೆ ಶಾಸಕ ಜಮೀರ್‌ ಅವರು ಈದ್ಗಾ ಮೈದಾನದಲ್ಲಿ ಗಣೇಶನನ್ನ ಪ್ರತಿಷ್ಠಾಪಿಸಬೇಕು, ಎಲ್ಲಾ ಪೂಜಾ ವಿಧಿ-ವಿಧಾನಗಳನ್ನ ಜಮೀರ್‌ ಅವರೇ ಮಾಡಬೇಕು, ನಾವು ಅವರಿಗೆ ನಾಥ್‌ ಕೊಡುತ್ತೇವೆ: ಮುತಾಲಿಕ್ 

ಬೆಂಗಳೂರು(ಆ.20):  ನಗರದ ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ ಆಚರಣೆಗೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ. ಶಾಸಕ ಜಮೀರ್‌ ಅಹಮದ್‌ ಖಾನ್‌ ವಿರುದ್ಧ ಅಸ್ತ್ರ ಬಿಡಲು ಹಿಂದೂ ಸಂಘಟನೆ ಸಜ್ಜಾಗಿದೆ. ಶಾಸಕರ ವಿರುದ್ಧ ಅಭಿಯಾನಕ್ಕೆ ಪ್ರಮೋದ್‌ ಮುತಾಲಿಕ್‌ ಮುಂದಾಗಿದ್ದಾರೆ. ಸರ್ಕಾರ ಅವಕಾಶ ನೀಡದಿದ್ದರೆ ಶಾಸಕ ಜಮೀರ್‌ ಅವರು ಈದ್ಗಾ ಮೈದಾನದಲ್ಲಿ ಗಣೇಶನನ್ನ ಪ್ರತಿಷ್ಠಾಪಿಸಬೇಕು, ಎಲ್ಲಾ ಪೂಜಾ ವಿಧಿ-ವಿಧಾನಗಳನ್ನ ಜಮೀರ್‌ ಅವರೇ ಮಾಡಬೇಕು, ನಾವು ಅವರಿಗೆ ನಾಥ್‌ ಕೊಡುತ್ತೇವೆ ಅಂತ ಜಮೀರ್‌ಗೆ ಮುತಾಲಿಕ್‌ ಸವಾಲ್‌ ಹಾಕಿದ್ದಾರೆ. ಒಂದು ವೇಳೆ ನಿರಾಕರಿಸಿದ್ದೇ ಆದರೆ ನಮ್ಮ ಹೋರಾಟ ಜಮೀರ್‌ ವಿರುದ್ಧವೇ ಆಗಿರುತ್ತದೆ ಅಂತ ತಿಳಿಸಿದ್ದಾರೆ.  
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more