ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ಪಟ್ಟು ಬಿಡದ ಹಿಂದೂ ಸಂಘಟನೆಗಳು

ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ಪಟ್ಟು ಬಿಡದ ಹಿಂದೂ ಸಂಘಟನೆಗಳು

Published : Aug 20, 2022, 11:31 AM IST

ಸರ್ಕಾರ ಅವಕಾಶ ನೀಡದಿದ್ದರೆ ಶಾಸಕ ಜಮೀರ್‌ ಅವರು ಈದ್ಗಾ ಮೈದಾನದಲ್ಲಿ ಗಣೇಶನನ್ನ ಪ್ರತಿಷ್ಠಾಪಿಸಬೇಕು, ಎಲ್ಲಾ ಪೂಜಾ ವಿಧಿ-ವಿಧಾನಗಳನ್ನ ಜಮೀರ್‌ ಅವರೇ ಮಾಡಬೇಕು, ನಾವು ಅವರಿಗೆ ನಾಥ್‌ ಕೊಡುತ್ತೇವೆ: ಮುತಾಲಿಕ್ 

ಬೆಂಗಳೂರು(ಆ.20):  ನಗರದ ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ ಆಚರಣೆಗೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ. ಶಾಸಕ ಜಮೀರ್‌ ಅಹಮದ್‌ ಖಾನ್‌ ವಿರುದ್ಧ ಅಸ್ತ್ರ ಬಿಡಲು ಹಿಂದೂ ಸಂಘಟನೆ ಸಜ್ಜಾಗಿದೆ. ಶಾಸಕರ ವಿರುದ್ಧ ಅಭಿಯಾನಕ್ಕೆ ಪ್ರಮೋದ್‌ ಮುತಾಲಿಕ್‌ ಮುಂದಾಗಿದ್ದಾರೆ. ಸರ್ಕಾರ ಅವಕಾಶ ನೀಡದಿದ್ದರೆ ಶಾಸಕ ಜಮೀರ್‌ ಅವರು ಈದ್ಗಾ ಮೈದಾನದಲ್ಲಿ ಗಣೇಶನನ್ನ ಪ್ರತಿಷ್ಠಾಪಿಸಬೇಕು, ಎಲ್ಲಾ ಪೂಜಾ ವಿಧಿ-ವಿಧಾನಗಳನ್ನ ಜಮೀರ್‌ ಅವರೇ ಮಾಡಬೇಕು, ನಾವು ಅವರಿಗೆ ನಾಥ್‌ ಕೊಡುತ್ತೇವೆ ಅಂತ ಜಮೀರ್‌ಗೆ ಮುತಾಲಿಕ್‌ ಸವಾಲ್‌ ಹಾಕಿದ್ದಾರೆ. ಒಂದು ವೇಳೆ ನಿರಾಕರಿಸಿದ್ದೇ ಆದರೆ ನಮ್ಮ ಹೋರಾಟ ಜಮೀರ್‌ ವಿರುದ್ಧವೇ ಆಗಿರುತ್ತದೆ ಅಂತ ತಿಳಿಸಿದ್ದಾರೆ.  
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more