ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ಪಟ್ಟು ಬಿಡದ ಹಿಂದೂ ಸಂಘಟನೆಗಳು

ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ: ಪಟ್ಟು ಬಿಡದ ಹಿಂದೂ ಸಂಘಟನೆಗಳು

Published : Aug 20, 2022, 11:31 AM IST

ಸರ್ಕಾರ ಅವಕಾಶ ನೀಡದಿದ್ದರೆ ಶಾಸಕ ಜಮೀರ್‌ ಅವರು ಈದ್ಗಾ ಮೈದಾನದಲ್ಲಿ ಗಣೇಶನನ್ನ ಪ್ರತಿಷ್ಠಾಪಿಸಬೇಕು, ಎಲ್ಲಾ ಪೂಜಾ ವಿಧಿ-ವಿಧಾನಗಳನ್ನ ಜಮೀರ್‌ ಅವರೇ ಮಾಡಬೇಕು, ನಾವು ಅವರಿಗೆ ನಾಥ್‌ ಕೊಡುತ್ತೇವೆ: ಮುತಾಲಿಕ್ 

ಬೆಂಗಳೂರು(ಆ.20):  ನಗರದ ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವ ಆಚರಣೆಗೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ. ಶಾಸಕ ಜಮೀರ್‌ ಅಹಮದ್‌ ಖಾನ್‌ ವಿರುದ್ಧ ಅಸ್ತ್ರ ಬಿಡಲು ಹಿಂದೂ ಸಂಘಟನೆ ಸಜ್ಜಾಗಿದೆ. ಶಾಸಕರ ವಿರುದ್ಧ ಅಭಿಯಾನಕ್ಕೆ ಪ್ರಮೋದ್‌ ಮುತಾಲಿಕ್‌ ಮುಂದಾಗಿದ್ದಾರೆ. ಸರ್ಕಾರ ಅವಕಾಶ ನೀಡದಿದ್ದರೆ ಶಾಸಕ ಜಮೀರ್‌ ಅವರು ಈದ್ಗಾ ಮೈದಾನದಲ್ಲಿ ಗಣೇಶನನ್ನ ಪ್ರತಿಷ್ಠಾಪಿಸಬೇಕು, ಎಲ್ಲಾ ಪೂಜಾ ವಿಧಿ-ವಿಧಾನಗಳನ್ನ ಜಮೀರ್‌ ಅವರೇ ಮಾಡಬೇಕು, ನಾವು ಅವರಿಗೆ ನಾಥ್‌ ಕೊಡುತ್ತೇವೆ ಅಂತ ಜಮೀರ್‌ಗೆ ಮುತಾಲಿಕ್‌ ಸವಾಲ್‌ ಹಾಕಿದ್ದಾರೆ. ಒಂದು ವೇಳೆ ನಿರಾಕರಿಸಿದ್ದೇ ಆದರೆ ನಮ್ಮ ಹೋರಾಟ ಜಮೀರ್‌ ವಿರುದ್ಧವೇ ಆಗಿರುತ್ತದೆ ಅಂತ ತಿಳಿಸಿದ್ದಾರೆ.  
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more