ಇದೇ ನಮ್ಮ ಭಾರತ: ಹಿಂದೂ ಮಹಿಳೆಯ ಅಂತ್ಯಕ್ರಿಯೆ ಮಾಡಿದ ಮುಸ್ಲಿಂ ಯುವಕರು

ಇದೇ ನಮ್ಮ ಭಾರತ: ಹಿಂದೂ ಮಹಿಳೆಯ ಅಂತ್ಯಕ್ರಿಯೆ ಮಾಡಿದ ಮುಸ್ಲಿಂ ಯುವಕರು

Published : Nov 13, 2022, 04:28 PM IST

ಮೈಸೂರಿನಲ್ಲಿ ಹಿಂದೂ ಹಾಗೂ ಮುಸ್ಲಿಮರು ಸೌಹಾರ್ದತೆ ಮೆರೆದಿದ್ದು, ಹಿಂದೂ ಮಹಿಳೆಯ ಶವಕ್ಕೆ ಮುಸ್ಲಿಂ ಯುವಕರು ಹೆಗಲು ಕೊಟ್ಟಿದ್ದಾರೆ.
 

ಟಿಪ್ಪು ದಂಗಲ್‌ ನಡುವೆ ಮೈಸೂರು ಸೌಹಾರ್ದತೆಗೆ ಸಾಕ್ಷಿಯಾಗಿದ್ದು,  ಹಿಂದೂ ಮಹಿಳೆಯ ಶವಕ್ಕೆ ಹೆಗಲು ಕೊಟ್ಟು ಮುಸ್ಲಿಮರು ಮಾನವೀಯತೆ ಮೆರೆದಿದ್ದಾರೆ. ಮಂಡಿ ಮೊಹಲ್ಲಾದ ಸುನ್ನಿ ಚೌಕದ ಬಳಿ ಅನಾರೋಗ್ಯದಿಂದ ನಿನ್ನೆ ಶಿವಮ್ಮ ಎಂಬ ಮಹಿಳೆ ನಿಧನರಾಗಿದ್ದರು. ಶಿವಮ್ಮಗೆ ಯಾರು ಇಲ್ಲದೆ ಇರುವುದರಿಂದ ಮುಸ್ಲಿಂ ಯುವಕರಿಂದ ಅಂತ್ಯಕ್ರಿಯೆ ನೆರವೇರಿತು. ಹಿಂದೂ ಸಂಪ್ರದಾಯದಂತೆ ಮೆರವಣಿಗೆ, ಪುರೋಹಿತರ ಮಾರ್ಗದರ್ಶನದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ.

ಮೆಟ್ರೋ ಮಾದರಿಯಲ್ಲಿ ಬಿಎಂಟಿಸಿ ಬಸ್‌ ಪ್ರಯಾಣಕ್ಕೆ ಸ್ಮಾರ್ಟ್ ಟಿಕೆಟ್‌.!
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more