ಇದೇ ನಮ್ಮ ಭಾರತ: ಹಿಂದೂ ಮಹಿಳೆಯ ಅಂತ್ಯಕ್ರಿಯೆ ಮಾಡಿದ ಮುಸ್ಲಿಂ ಯುವಕರು

ಇದೇ ನಮ್ಮ ಭಾರತ: ಹಿಂದೂ ಮಹಿಳೆಯ ಅಂತ್ಯಕ್ರಿಯೆ ಮಾಡಿದ ಮುಸ್ಲಿಂ ಯುವಕರು

Published : Nov 13, 2022, 04:28 PM IST

ಮೈಸೂರಿನಲ್ಲಿ ಹಿಂದೂ ಹಾಗೂ ಮುಸ್ಲಿಮರು ಸೌಹಾರ್ದತೆ ಮೆರೆದಿದ್ದು, ಹಿಂದೂ ಮಹಿಳೆಯ ಶವಕ್ಕೆ ಮುಸ್ಲಿಂ ಯುವಕರು ಹೆಗಲು ಕೊಟ್ಟಿದ್ದಾರೆ.
 

ಟಿಪ್ಪು ದಂಗಲ್‌ ನಡುವೆ ಮೈಸೂರು ಸೌಹಾರ್ದತೆಗೆ ಸಾಕ್ಷಿಯಾಗಿದ್ದು,  ಹಿಂದೂ ಮಹಿಳೆಯ ಶವಕ್ಕೆ ಹೆಗಲು ಕೊಟ್ಟು ಮುಸ್ಲಿಮರು ಮಾನವೀಯತೆ ಮೆರೆದಿದ್ದಾರೆ. ಮಂಡಿ ಮೊಹಲ್ಲಾದ ಸುನ್ನಿ ಚೌಕದ ಬಳಿ ಅನಾರೋಗ್ಯದಿಂದ ನಿನ್ನೆ ಶಿವಮ್ಮ ಎಂಬ ಮಹಿಳೆ ನಿಧನರಾಗಿದ್ದರು. ಶಿವಮ್ಮಗೆ ಯಾರು ಇಲ್ಲದೆ ಇರುವುದರಿಂದ ಮುಸ್ಲಿಂ ಯುವಕರಿಂದ ಅಂತ್ಯಕ್ರಿಯೆ ನೆರವೇರಿತು. ಹಿಂದೂ ಸಂಪ್ರದಾಯದಂತೆ ಮೆರವಣಿಗೆ, ಪುರೋಹಿತರ ಮಾರ್ಗದರ್ಶನದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ.

ಮೆಟ್ರೋ ಮಾದರಿಯಲ್ಲಿ ಬಿಎಂಟಿಸಿ ಬಸ್‌ ಪ್ರಯಾಣಕ್ಕೆ ಸ್ಮಾರ್ಟ್ ಟಿಕೆಟ್‌.!
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more