ಬೆಂಗಳೂರು; ಕಾಮಗಾರಿ  ವೇಳೆ ಶಿವ-ಪಾರ್ವತಿ ಪ್ರತ್ಯಕ್ಷ!

ಬೆಂಗಳೂರು; ಕಾಮಗಾರಿ  ವೇಳೆ ಶಿವ-ಪಾರ್ವತಿ ಪ್ರತ್ಯಕ್ಷ!

Published : Jan 06, 2021, 10:21 PM ISTUpdated : Jan 06, 2021, 10:24 PM IST

ಬೆಂಗಳೂರಿನಲ್ಲಿ ಪುರಾತನ ದೇವಾಲಯ/ ಕಾಮಗಾರಿ ವೇಳೆ ವಸ್ತುಗಳು ಪತ್ತೆ/ ಕ್ಕಪೇಟೆ ಸಮೀಪದ ಜಲಕಂಠೇಶ್ವರ ದೇವಾಲಯದ ಪಕ್ಕ ಪುರಾತನ ಶಿಲೆಯೊಂದು ಪತ್ತೆ/ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಭೇಟಿ

ಬೆಂಗಳೂರು(ಜ.  06) ಅದು ಬೆಂಗಳೂರಿನ ಪುರಾತನ ದೇವಾಲಯ. ದೇವಾಲಯದ ಪಕ್ಕದಲ್ಲಿ ಕಾಲೇಜಿಗೆ ಸೇರಿದ ಜಾಗದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿತ್ತು. ಆದ್ರೆ, ಕಾಮಗಾರಿ ವೇಳೆ ಪುರಾತನ ವಸ್ತುಗಳು ಪತ್ತೆಯಾಗಿವೆ. ಅಷ್ಟಕ್ಕೂ ಅಲ್ಲಿ ಸಿಕ್ಕ ವಸ್ತುಗಳೇನು? ಈ ಕುರಿತು ಸ್ಟೋರಿ ಇಲ್ಲಿದೆ ನೋಡಿ.

ಹೊಸ ಸಂಸತ್ ಭವನ ಹೇಗೆ ಇರಲಿದೆ?

ಪುರಾತನ ಶಿಲ್ಪವಿರುವ ಕಲ್ಲು. ಶಿಲ್ಪದ ಪಕ್ಕದಲ್ಲಿ ದುಂಡನೇ ಗುಂಡು. ಶಿವ-ಪಾರ್ವತಿಯರು ನಂದಿಯ ಮೇಲೆ ಕೂತು ಸಾಗುತ್ತಿರುವ ಚಿತ್ರ, ಡೊಳ್ಳು ಬಾರಿಸುವ ಚಿತ್ರದ ಸಮೇತ ಶಿಲೆ. ಇಂಥ ಅಪರೂಪದ ದೃಶ್ಯ ಕಂಡುಬಂದಿದ್ದು ಬೆಂಗಳೂರಿನ ಹೃದಯಭಾಗದಲ್ಲಿ. ಕಲಾಸಿಪಾಳ್ಯದ ವಾಣಿ ವಿಲಾಸ ಶಾಲೆಯ ನೂತನ ಕಟ್ಟಡ ಕಾಮಗಾರಿ ವೇಳೆ‌ ಚಿಕ್ಕಪೇಟೆ ಸಮೀಪದ ಜಲಕಂಠೇಶ್ವರ ದೇವಾಲಯದ ಪಕ್ಕ ಪುರಾತನ ಶಿಲೆಯೊಂದು ಪತ್ತೆಯಾಗಿದೆ. ಇದರ ಜತೆಗೆ ಟಿಪ್ಪು ಕಾಲದ ಒಂದು ಮದ್ದು ಗುಂಡು ಕೂಡ ಸಿಕ್ಕಿದೆ. ಇದು ಸುಮಾರು 800 ವರ್ಷಗಳಿಗೂ ಹೆಚ್ಚು ಹಳೆಯದಿರಬಹುದು ಎಂದು ಅಂದಾಜಿಸಲಾಗಿದೆ. ಜಲಕಂಠೇಶ್ವರ ದೇವಸ್ಥಾನ ಇಲ್ಲಿಯೇ ಇರುವುದರಿಂದ ಪುಷ್ಕರಣಿ ಇತ್ತೆಂದು ಅಂದಾಜಿಸಲಾಗಿದೆ‌. ಈ ವಿಷಯ ತಿಳಿಯುತ್ತದ್ದಂತೆ ಸ್ಥಳಕ್ಕೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಭೇಟಿ ನೀಡಿ  ಮಾಹಿತಿ ಪಡೆದುಕೊಂಡಿದ್ದಾರೆ. 

 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ