ಬೆಂಗಳೂರು; ಕಾಮಗಾರಿ  ವೇಳೆ ಶಿವ-ಪಾರ್ವತಿ ಪ್ರತ್ಯಕ್ಷ!

ಬೆಂಗಳೂರು; ಕಾಮಗಾರಿ  ವೇಳೆ ಶಿವ-ಪಾರ್ವತಿ ಪ್ರತ್ಯಕ್ಷ!

Published : Jan 06, 2021, 10:21 PM ISTUpdated : Jan 06, 2021, 10:24 PM IST

ಬೆಂಗಳೂರಿನಲ್ಲಿ ಪುರಾತನ ದೇವಾಲಯ/ ಕಾಮಗಾರಿ ವೇಳೆ ವಸ್ತುಗಳು ಪತ್ತೆ/ ಕ್ಕಪೇಟೆ ಸಮೀಪದ ಜಲಕಂಠೇಶ್ವರ ದೇವಾಲಯದ ಪಕ್ಕ ಪುರಾತನ ಶಿಲೆಯೊಂದು ಪತ್ತೆ/ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಭೇಟಿ

ಬೆಂಗಳೂರು(ಜ.  06) ಅದು ಬೆಂಗಳೂರಿನ ಪುರಾತನ ದೇವಾಲಯ. ದೇವಾಲಯದ ಪಕ್ಕದಲ್ಲಿ ಕಾಲೇಜಿಗೆ ಸೇರಿದ ಜಾಗದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿತ್ತು. ಆದ್ರೆ, ಕಾಮಗಾರಿ ವೇಳೆ ಪುರಾತನ ವಸ್ತುಗಳು ಪತ್ತೆಯಾಗಿವೆ. ಅಷ್ಟಕ್ಕೂ ಅಲ್ಲಿ ಸಿಕ್ಕ ವಸ್ತುಗಳೇನು? ಈ ಕುರಿತು ಸ್ಟೋರಿ ಇಲ್ಲಿದೆ ನೋಡಿ.

ಹೊಸ ಸಂಸತ್ ಭವನ ಹೇಗೆ ಇರಲಿದೆ?

ಪುರಾತನ ಶಿಲ್ಪವಿರುವ ಕಲ್ಲು. ಶಿಲ್ಪದ ಪಕ್ಕದಲ್ಲಿ ದುಂಡನೇ ಗುಂಡು. ಶಿವ-ಪಾರ್ವತಿಯರು ನಂದಿಯ ಮೇಲೆ ಕೂತು ಸಾಗುತ್ತಿರುವ ಚಿತ್ರ, ಡೊಳ್ಳು ಬಾರಿಸುವ ಚಿತ್ರದ ಸಮೇತ ಶಿಲೆ. ಇಂಥ ಅಪರೂಪದ ದೃಶ್ಯ ಕಂಡುಬಂದಿದ್ದು ಬೆಂಗಳೂರಿನ ಹೃದಯಭಾಗದಲ್ಲಿ. ಕಲಾಸಿಪಾಳ್ಯದ ವಾಣಿ ವಿಲಾಸ ಶಾಲೆಯ ನೂತನ ಕಟ್ಟಡ ಕಾಮಗಾರಿ ವೇಳೆ‌ ಚಿಕ್ಕಪೇಟೆ ಸಮೀಪದ ಜಲಕಂಠೇಶ್ವರ ದೇವಾಲಯದ ಪಕ್ಕ ಪುರಾತನ ಶಿಲೆಯೊಂದು ಪತ್ತೆಯಾಗಿದೆ. ಇದರ ಜತೆಗೆ ಟಿಪ್ಪು ಕಾಲದ ಒಂದು ಮದ್ದು ಗುಂಡು ಕೂಡ ಸಿಕ್ಕಿದೆ. ಇದು ಸುಮಾರು 800 ವರ್ಷಗಳಿಗೂ ಹೆಚ್ಚು ಹಳೆಯದಿರಬಹುದು ಎಂದು ಅಂದಾಜಿಸಲಾಗಿದೆ. ಜಲಕಂಠೇಶ್ವರ ದೇವಸ್ಥಾನ ಇಲ್ಲಿಯೇ ಇರುವುದರಿಂದ ಪುಷ್ಕರಣಿ ಇತ್ತೆಂದು ಅಂದಾಜಿಸಲಾಗಿದೆ‌. ಈ ವಿಷಯ ತಿಳಿಯುತ್ತದ್ದಂತೆ ಸ್ಥಳಕ್ಕೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಭೇಟಿ ನೀಡಿ  ಮಾಹಿತಿ ಪಡೆದುಕೊಂಡಿದ್ದಾರೆ. 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?