ಬೆಂಗಳೂರು; ಕಾಮಗಾರಿ  ವೇಳೆ ಶಿವ-ಪಾರ್ವತಿ ಪ್ರತ್ಯಕ್ಷ!

ಬೆಂಗಳೂರು; ಕಾಮಗಾರಿ  ವೇಳೆ ಶಿವ-ಪಾರ್ವತಿ ಪ್ರತ್ಯಕ್ಷ!

Published : Jan 06, 2021, 10:21 PM ISTUpdated : Jan 06, 2021, 10:24 PM IST

ಬೆಂಗಳೂರಿನಲ್ಲಿ ಪುರಾತನ ದೇವಾಲಯ/ ಕಾಮಗಾರಿ ವೇಳೆ ವಸ್ತುಗಳು ಪತ್ತೆ/ ಕ್ಕಪೇಟೆ ಸಮೀಪದ ಜಲಕಂಠೇಶ್ವರ ದೇವಾಲಯದ ಪಕ್ಕ ಪುರಾತನ ಶಿಲೆಯೊಂದು ಪತ್ತೆ/ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಭೇಟಿ

ಬೆಂಗಳೂರು(ಜ.  06) ಅದು ಬೆಂಗಳೂರಿನ ಪುರಾತನ ದೇವಾಲಯ. ದೇವಾಲಯದ ಪಕ್ಕದಲ್ಲಿ ಕಾಲೇಜಿಗೆ ಸೇರಿದ ಜಾಗದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿತ್ತು. ಆದ್ರೆ, ಕಾಮಗಾರಿ ವೇಳೆ ಪುರಾತನ ವಸ್ತುಗಳು ಪತ್ತೆಯಾಗಿವೆ. ಅಷ್ಟಕ್ಕೂ ಅಲ್ಲಿ ಸಿಕ್ಕ ವಸ್ತುಗಳೇನು? ಈ ಕುರಿತು ಸ್ಟೋರಿ ಇಲ್ಲಿದೆ ನೋಡಿ.

ಹೊಸ ಸಂಸತ್ ಭವನ ಹೇಗೆ ಇರಲಿದೆ?

ಪುರಾತನ ಶಿಲ್ಪವಿರುವ ಕಲ್ಲು. ಶಿಲ್ಪದ ಪಕ್ಕದಲ್ಲಿ ದುಂಡನೇ ಗುಂಡು. ಶಿವ-ಪಾರ್ವತಿಯರು ನಂದಿಯ ಮೇಲೆ ಕೂತು ಸಾಗುತ್ತಿರುವ ಚಿತ್ರ, ಡೊಳ್ಳು ಬಾರಿಸುವ ಚಿತ್ರದ ಸಮೇತ ಶಿಲೆ. ಇಂಥ ಅಪರೂಪದ ದೃಶ್ಯ ಕಂಡುಬಂದಿದ್ದು ಬೆಂಗಳೂರಿನ ಹೃದಯಭಾಗದಲ್ಲಿ. ಕಲಾಸಿಪಾಳ್ಯದ ವಾಣಿ ವಿಲಾಸ ಶಾಲೆಯ ನೂತನ ಕಟ್ಟಡ ಕಾಮಗಾರಿ ವೇಳೆ‌ ಚಿಕ್ಕಪೇಟೆ ಸಮೀಪದ ಜಲಕಂಠೇಶ್ವರ ದೇವಾಲಯದ ಪಕ್ಕ ಪುರಾತನ ಶಿಲೆಯೊಂದು ಪತ್ತೆಯಾಗಿದೆ. ಇದರ ಜತೆಗೆ ಟಿಪ್ಪು ಕಾಲದ ಒಂದು ಮದ್ದು ಗುಂಡು ಕೂಡ ಸಿಕ್ಕಿದೆ. ಇದು ಸುಮಾರು 800 ವರ್ಷಗಳಿಗೂ ಹೆಚ್ಚು ಹಳೆಯದಿರಬಹುದು ಎಂದು ಅಂದಾಜಿಸಲಾಗಿದೆ. ಜಲಕಂಠೇಶ್ವರ ದೇವಸ್ಥಾನ ಇಲ್ಲಿಯೇ ಇರುವುದರಿಂದ ಪುಷ್ಕರಣಿ ಇತ್ತೆಂದು ಅಂದಾಜಿಸಲಾಗಿದೆ‌. ಈ ವಿಷಯ ತಿಳಿಯುತ್ತದ್ದಂತೆ ಸ್ಥಳಕ್ಕೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಭೇಟಿ ನೀಡಿ  ಮಾಹಿತಿ ಪಡೆದುಕೊಂಡಿದ್ದಾರೆ. 

 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!