ಬೆಂಗಳೂರು; ಕಾಮಗಾರಿ  ವೇಳೆ ಶಿವ-ಪಾರ್ವತಿ ಪ್ರತ್ಯಕ್ಷ!

ಬೆಂಗಳೂರು; ಕಾಮಗಾರಿ  ವೇಳೆ ಶಿವ-ಪಾರ್ವತಿ ಪ್ರತ್ಯಕ್ಷ!

Published : Jan 06, 2021, 10:21 PM ISTUpdated : Jan 06, 2021, 10:24 PM IST

ಬೆಂಗಳೂರಿನಲ್ಲಿ ಪುರಾತನ ದೇವಾಲಯ/ ಕಾಮಗಾರಿ ವೇಳೆ ವಸ್ತುಗಳು ಪತ್ತೆ/ ಕ್ಕಪೇಟೆ ಸಮೀಪದ ಜಲಕಂಠೇಶ್ವರ ದೇವಾಲಯದ ಪಕ್ಕ ಪುರಾತನ ಶಿಲೆಯೊಂದು ಪತ್ತೆ/ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಭೇಟಿ

ಬೆಂಗಳೂರು(ಜ.  06) ಅದು ಬೆಂಗಳೂರಿನ ಪುರಾತನ ದೇವಾಲಯ. ದೇವಾಲಯದ ಪಕ್ಕದಲ್ಲಿ ಕಾಲೇಜಿಗೆ ಸೇರಿದ ಜಾಗದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿತ್ತು. ಆದ್ರೆ, ಕಾಮಗಾರಿ ವೇಳೆ ಪುರಾತನ ವಸ್ತುಗಳು ಪತ್ತೆಯಾಗಿವೆ. ಅಷ್ಟಕ್ಕೂ ಅಲ್ಲಿ ಸಿಕ್ಕ ವಸ್ತುಗಳೇನು? ಈ ಕುರಿತು ಸ್ಟೋರಿ ಇಲ್ಲಿದೆ ನೋಡಿ.

ಹೊಸ ಸಂಸತ್ ಭವನ ಹೇಗೆ ಇರಲಿದೆ?

ಪುರಾತನ ಶಿಲ್ಪವಿರುವ ಕಲ್ಲು. ಶಿಲ್ಪದ ಪಕ್ಕದಲ್ಲಿ ದುಂಡನೇ ಗುಂಡು. ಶಿವ-ಪಾರ್ವತಿಯರು ನಂದಿಯ ಮೇಲೆ ಕೂತು ಸಾಗುತ್ತಿರುವ ಚಿತ್ರ, ಡೊಳ್ಳು ಬಾರಿಸುವ ಚಿತ್ರದ ಸಮೇತ ಶಿಲೆ. ಇಂಥ ಅಪರೂಪದ ದೃಶ್ಯ ಕಂಡುಬಂದಿದ್ದು ಬೆಂಗಳೂರಿನ ಹೃದಯಭಾಗದಲ್ಲಿ. ಕಲಾಸಿಪಾಳ್ಯದ ವಾಣಿ ವಿಲಾಸ ಶಾಲೆಯ ನೂತನ ಕಟ್ಟಡ ಕಾಮಗಾರಿ ವೇಳೆ‌ ಚಿಕ್ಕಪೇಟೆ ಸಮೀಪದ ಜಲಕಂಠೇಶ್ವರ ದೇವಾಲಯದ ಪಕ್ಕ ಪುರಾತನ ಶಿಲೆಯೊಂದು ಪತ್ತೆಯಾಗಿದೆ. ಇದರ ಜತೆಗೆ ಟಿಪ್ಪು ಕಾಲದ ಒಂದು ಮದ್ದು ಗುಂಡು ಕೂಡ ಸಿಕ್ಕಿದೆ. ಇದು ಸುಮಾರು 800 ವರ್ಷಗಳಿಗೂ ಹೆಚ್ಚು ಹಳೆಯದಿರಬಹುದು ಎಂದು ಅಂದಾಜಿಸಲಾಗಿದೆ. ಜಲಕಂಠೇಶ್ವರ ದೇವಸ್ಥಾನ ಇಲ್ಲಿಯೇ ಇರುವುದರಿಂದ ಪುಷ್ಕರಣಿ ಇತ್ತೆಂದು ಅಂದಾಜಿಸಲಾಗಿದೆ‌. ಈ ವಿಷಯ ತಿಳಿಯುತ್ತದ್ದಂತೆ ಸ್ಥಳಕ್ಕೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಭೇಟಿ ನೀಡಿ  ಮಾಹಿತಿ ಪಡೆದುಕೊಂಡಿದ್ದಾರೆ. 

 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್