ಬೆಂಗಳೂರು; ಕಾಮಗಾರಿ  ವೇಳೆ ಶಿವ-ಪಾರ್ವತಿ ಪ್ರತ್ಯಕ್ಷ!

ಬೆಂಗಳೂರು; ಕಾಮಗಾರಿ  ವೇಳೆ ಶಿವ-ಪಾರ್ವತಿ ಪ್ರತ್ಯಕ್ಷ!

Published : Jan 06, 2021, 10:21 PM ISTUpdated : Jan 06, 2021, 10:24 PM IST

ಬೆಂಗಳೂರಿನಲ್ಲಿ ಪುರಾತನ ದೇವಾಲಯ/ ಕಾಮಗಾರಿ ವೇಳೆ ವಸ್ತುಗಳು ಪತ್ತೆ/ ಕ್ಕಪೇಟೆ ಸಮೀಪದ ಜಲಕಂಠೇಶ್ವರ ದೇವಾಲಯದ ಪಕ್ಕ ಪುರಾತನ ಶಿಲೆಯೊಂದು ಪತ್ತೆ/ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಭೇಟಿ

ಬೆಂಗಳೂರು(ಜ.  06) ಅದು ಬೆಂಗಳೂರಿನ ಪುರಾತನ ದೇವಾಲಯ. ದೇವಾಲಯದ ಪಕ್ಕದಲ್ಲಿ ಕಾಲೇಜಿಗೆ ಸೇರಿದ ಜಾಗದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿತ್ತು. ಆದ್ರೆ, ಕಾಮಗಾರಿ ವೇಳೆ ಪುರಾತನ ವಸ್ತುಗಳು ಪತ್ತೆಯಾಗಿವೆ. ಅಷ್ಟಕ್ಕೂ ಅಲ್ಲಿ ಸಿಕ್ಕ ವಸ್ತುಗಳೇನು? ಈ ಕುರಿತು ಸ್ಟೋರಿ ಇಲ್ಲಿದೆ ನೋಡಿ.

ಹೊಸ ಸಂಸತ್ ಭವನ ಹೇಗೆ ಇರಲಿದೆ?

ಪುರಾತನ ಶಿಲ್ಪವಿರುವ ಕಲ್ಲು. ಶಿಲ್ಪದ ಪಕ್ಕದಲ್ಲಿ ದುಂಡನೇ ಗುಂಡು. ಶಿವ-ಪಾರ್ವತಿಯರು ನಂದಿಯ ಮೇಲೆ ಕೂತು ಸಾಗುತ್ತಿರುವ ಚಿತ್ರ, ಡೊಳ್ಳು ಬಾರಿಸುವ ಚಿತ್ರದ ಸಮೇತ ಶಿಲೆ. ಇಂಥ ಅಪರೂಪದ ದೃಶ್ಯ ಕಂಡುಬಂದಿದ್ದು ಬೆಂಗಳೂರಿನ ಹೃದಯಭಾಗದಲ್ಲಿ. ಕಲಾಸಿಪಾಳ್ಯದ ವಾಣಿ ವಿಲಾಸ ಶಾಲೆಯ ನೂತನ ಕಟ್ಟಡ ಕಾಮಗಾರಿ ವೇಳೆ‌ ಚಿಕ್ಕಪೇಟೆ ಸಮೀಪದ ಜಲಕಂಠೇಶ್ವರ ದೇವಾಲಯದ ಪಕ್ಕ ಪುರಾತನ ಶಿಲೆಯೊಂದು ಪತ್ತೆಯಾಗಿದೆ. ಇದರ ಜತೆಗೆ ಟಿಪ್ಪು ಕಾಲದ ಒಂದು ಮದ್ದು ಗುಂಡು ಕೂಡ ಸಿಕ್ಕಿದೆ. ಇದು ಸುಮಾರು 800 ವರ್ಷಗಳಿಗೂ ಹೆಚ್ಚು ಹಳೆಯದಿರಬಹುದು ಎಂದು ಅಂದಾಜಿಸಲಾಗಿದೆ. ಜಲಕಂಠೇಶ್ವರ ದೇವಸ್ಥಾನ ಇಲ್ಲಿಯೇ ಇರುವುದರಿಂದ ಪುಷ್ಕರಣಿ ಇತ್ತೆಂದು ಅಂದಾಜಿಸಲಾಗಿದೆ‌. ಈ ವಿಷಯ ತಿಳಿಯುತ್ತದ್ದಂತೆ ಸ್ಥಳಕ್ಕೆ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಗರುಡಾಚಾರ್ ಭೇಟಿ ನೀಡಿ  ಮಾಹಿತಿ ಪಡೆದುಕೊಂಡಿದ್ದಾರೆ. 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!