ನಾಳೆ ಬೆಳಗಾವಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ: ಹುಕ್ಕೇರಿ ಹಿರೇಮಠದಿಂದ ಹೋಳಿಗೆ ಊಟ

ನಾಳೆ ಬೆಳಗಾವಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ: ಹುಕ್ಕೇರಿ ಹಿರೇಮಠದಿಂದ ಹೋಳಿಗೆ ಊಟ

Published : Oct 31, 2022, 02:42 PM IST

ನಾಳೆ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಬೆಳಗಾವಿ ಸಿದ್ಧವಾಗಿದ್ದು, ಹುಕ್ಕೇರಿ ಹಿರೇಮಠದಿಂದ ಊಟದ ವ್ಯವಸ್ಥೆ ಮಾಡಲಾಗಿದೆ. 

ನಾಳೆ ಬೆಳಗಾವಿಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸುವ ಕನ್ನಡಿಗರಿಗೆ, ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಿರೇಮಠದಿಂದ ಊಟದ ವ್ಯವಸ್ಥೆ ಮಾಡಲಾಗಿದೆ. ಊಟದಲ್ಲಿ ಹೋಳಿಗೆ ನೀಡಲಾಗುತ್ತಿದ್ದು, ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ಭರದಿಂದ ಹೋಳಿಗೆ ಸಿದ್ಧವಾಗುತ್ತಿವೆ. ಹುಕ್ಕೇರಿಯ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಹೋಳಿಗೆ ದಾಸೋಹ ಏರ್ಪಡಿಸಲಾಗಿದ್ದು, ನಾಳೆ ಹೋಳಿಗೆ ದಾಸೋಹಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಚಿತ್ರ ನಟ ಸಾಯಿಕುಮಾರ್ ಚಾಲನೆ ನೀಡಲಿದ್ದಾರೆ.

ವಿಜಯಪುರ ಮಹಾನಗರ ಪಾಲಿಕೆ ಚುಕ್ಕಾಣಿ ಬಿಜೆಪಿಗೆ!?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more