Shivamogga: ಗಾಯಾಳುಗಳ ನೆರವಿಗೆ ಗೃಹ ಸಚಿವ, ತಮ್ಮದೆ ಕಾರಿನಲ್ಲಿ ಕಳಿಸಿದರು

Shivamogga: ಗಾಯಾಳುಗಳ ನೆರವಿಗೆ ಗೃಹ ಸಚಿವ, ತಮ್ಮದೆ ಕಾರಿನಲ್ಲಿ ಕಳಿಸಿದರು

Published : Nov 13, 2021, 10:26 PM IST

* ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ
* ಸಚಿವರು ತೀರ್ಥಹಳ್ಳಿ ಯಿಂದ ಶಿವಮೊಗ್ಗಕ್ಕೆ ಬರುವಾಗ ನಡೆದ ಘಟನೆ
* ಮಂಡಗದ್ದೆ ಕಾಡಿನಲ್ಲಿ ಗೃಹ ಸಚಿವರು ಶಿವಮೊಗ್ಗ ಬರುವಾಗ  ನಡೆದಿದ್ದ ಘಟನೆ
* ರಸ್ತೆ ಅಪಘಾತ ದಲ್ಲಿ ಬಿದ್ದಿದ್ದ ಗಾಯಾಳುಗಳಿಗೆ ನೆರವು

ಶಿವಮೊಗ್ಗ(ನ. 13)  ಗೃಹ ಸಚಿವ (Karnataka Home minister) ಆರಗ ಜ್ಞಾನೇಂದ್ರ (Araga Jnanendra) ಶಿವಮೊಗ್ಗಕ್ಕೆ (Shivmogga) ಬರುವಾಗ ಮಂಡಗದ್ದೆ ಬಳಿ ಕಾಡಿನಲ್ಲಿ ಬೈಕ್ ಅಪಘಾತವಾಗಿ (Acccident) ಎರಡು ಜನ ಗಂಭೀರ ಗಾಯಗೊಂಡಿದ್ದನ್ನು ಕಂಡಿದ್ದಾರೆ. ತಕ್ಷಣವೇ ತಮ್ಮ ವಾಹನ ನಿಲ್ಲಿಸಿ ಗಾಯಾಳು ಗಳ ನೆರವಿಗೆ ಧಾವಿಸಿದ್ದಾರೆ. ತಮ್ಮ ಎಸ್ಕಾರ್ಟ್ ವಾಹನದಲ್ಲಿ ಅಪಘಾತ ಕ್ಕೆ ಒಳಗಾದವರನ್ನು ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿಕೊಟ್ಟರು.

ವರದಿ ನಂತರ ಕುಟುಂಬದ ನೆರವಿಗೆ ಧಾವಿಸಿದ್ದ ಖಾದರ್

ಅಸ್ಪತ್ರೆಗೆ ಮಾಹಿತಿ ನೀಡಿ ಗಾಯಾಳು ಗಳಿಗೆ ಉತ್ತಮ ಚಿಕಿತ್ಸೆ ನೀಡಲು ಸೂಚನೆ ನೀಡಿದರು. ತೀರ್ಥಹಳ್ಳಿ ಮೂಲದ ಬೈಕ್ ಸವಾರರಿಬ್ಬರು ತೀವ್ರ ಗಾಯಾಳುಗಳಾಗಿದ್ದು ಮೆಗ್ಗಾನ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಚೇತರಿಸಿ ಕೊಳ್ಳುತ್ತಿದ್ದಾರೆ.   ಸಚಿವರೆ ಮುಂದಾಗಿ ನೆರವಿಗೆ ಧಾವಿಸಿದ್ದಾರೆ.  ಗಾಯಾಳುಗಳ ಪೂರ್ವಾಪರ  ವಿಚಾರಣೆ  ನಡೆಸಿದ್ದಾರೆ. ಸಚಿವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. 

 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more