Shivamogga: ಗಾಯಾಳುಗಳ ನೆರವಿಗೆ ಗೃಹ ಸಚಿವ, ತಮ್ಮದೆ ಕಾರಿನಲ್ಲಿ ಕಳಿಸಿದರು

Shivamogga: ಗಾಯಾಳುಗಳ ನೆರವಿಗೆ ಗೃಹ ಸಚಿವ, ತಮ್ಮದೆ ಕಾರಿನಲ್ಲಿ ಕಳಿಸಿದರು

Published : Nov 13, 2021, 10:26 PM IST

* ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ
* ಸಚಿವರು ತೀರ್ಥಹಳ್ಳಿ ಯಿಂದ ಶಿವಮೊಗ್ಗಕ್ಕೆ ಬರುವಾಗ ನಡೆದ ಘಟನೆ
* ಮಂಡಗದ್ದೆ ಕಾಡಿನಲ್ಲಿ ಗೃಹ ಸಚಿವರು ಶಿವಮೊಗ್ಗ ಬರುವಾಗ  ನಡೆದಿದ್ದ ಘಟನೆ
* ರಸ್ತೆ ಅಪಘಾತ ದಲ್ಲಿ ಬಿದ್ದಿದ್ದ ಗಾಯಾಳುಗಳಿಗೆ ನೆರವು

ಶಿವಮೊಗ್ಗ(ನ. 13)  ಗೃಹ ಸಚಿವ (Karnataka Home minister) ಆರಗ ಜ್ಞಾನೇಂದ್ರ (Araga Jnanendra) ಶಿವಮೊಗ್ಗಕ್ಕೆ (Shivmogga) ಬರುವಾಗ ಮಂಡಗದ್ದೆ ಬಳಿ ಕಾಡಿನಲ್ಲಿ ಬೈಕ್ ಅಪಘಾತವಾಗಿ (Acccident) ಎರಡು ಜನ ಗಂಭೀರ ಗಾಯಗೊಂಡಿದ್ದನ್ನು ಕಂಡಿದ್ದಾರೆ. ತಕ್ಷಣವೇ ತಮ್ಮ ವಾಹನ ನಿಲ್ಲಿಸಿ ಗಾಯಾಳು ಗಳ ನೆರವಿಗೆ ಧಾವಿಸಿದ್ದಾರೆ. ತಮ್ಮ ಎಸ್ಕಾರ್ಟ್ ವಾಹನದಲ್ಲಿ ಅಪಘಾತ ಕ್ಕೆ ಒಳಗಾದವರನ್ನು ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳಿಸಿಕೊಟ್ಟರು.

ವರದಿ ನಂತರ ಕುಟುಂಬದ ನೆರವಿಗೆ ಧಾವಿಸಿದ್ದ ಖಾದರ್

ಅಸ್ಪತ್ರೆಗೆ ಮಾಹಿತಿ ನೀಡಿ ಗಾಯಾಳು ಗಳಿಗೆ ಉತ್ತಮ ಚಿಕಿತ್ಸೆ ನೀಡಲು ಸೂಚನೆ ನೀಡಿದರು. ತೀರ್ಥಹಳ್ಳಿ ಮೂಲದ ಬೈಕ್ ಸವಾರರಿಬ್ಬರು ತೀವ್ರ ಗಾಯಾಳುಗಳಾಗಿದ್ದು ಮೆಗ್ಗಾನ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಚೇತರಿಸಿ ಕೊಳ್ಳುತ್ತಿದ್ದಾರೆ.   ಸಚಿವರೆ ಮುಂದಾಗಿ ನೆರವಿಗೆ ಧಾವಿಸಿದ್ದಾರೆ.  ಗಾಯಾಳುಗಳ ಪೂರ್ವಾಪರ  ವಿಚಾರಣೆ  ನಡೆಸಿದ್ದಾರೆ. ಸಚಿವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. 

 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more