ಇಡಿ ದಾಳಿಯಿಂದ ಸರ್ಕಾರಕ್ಕೆ ಮುಜುಗರ ಎಂಬ ಪ್ರಶ್ನೆ ಬರಲ್ಲ, ನಾವು ಎಸ್ಐಟಿ ತನಿಖೆಗೆ ನೀಡಿದ್ದೇವೆ: ಡಾ.ಜಿ. ಪರಮೇಶ್ವರ್‌

ಇಡಿ ದಾಳಿಯಿಂದ ಸರ್ಕಾರಕ್ಕೆ ಮುಜುಗರ ಎಂಬ ಪ್ರಶ್ನೆ ಬರಲ್ಲ, ನಾವು ಎಸ್ಐಟಿ ತನಿಖೆಗೆ ನೀಡಿದ್ದೇವೆ: ಡಾ.ಜಿ. ಪರಮೇಶ್ವರ್‌

Published : Jul 10, 2024, 11:11 AM ISTUpdated : Jul 10, 2024, 11:12 AM IST

ಇಡಿ ಎಂಟ್ರಿಯಿಂದ ಸರ್ಕಾರಕ್ಕೆ ಮುಜುಗರ ಇಲ್ಲ. ಇಡಿ ಸ್ವತಂತ್ರವಾಗಿ ತನಿಖೆ ಮಾಡುತ್ತಿದೆ ಎಂದು ಬೆಂಗಳೂರಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
 

ವಾಲ್ಮೀಕಿ ನಿಗಮದ ಅಕ್ರಮ ತನಿಖೆಗೆ ಇಡಿ(ED) ಎಂಟ್ರಿಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ (Home Minister Parameshwar) ಪ್ರತಿಕ್ರಿಯೆ ನೀಡಿದ್ದಾರೆ. ಇಡಿ ಎಂಟ್ರಿಯಿಂದ ಸರ್ಕಾರಕ್ಕೆ ಮುಜುಗರ ಇಲ್ಲ. ಎಂದು ಬೆಂಗಳೂರಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಎಸ್ಐಟಿ(SIT) ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ಮಧ್ಯೆ ಇ.ಡಿ ಅಧಿಕಾರಿಗಳು ಕೂಡ ಎಂಟ್ರಿಯಾಗಿದ್ದಾರೆ. ಯಾವುದೂ ಸಾಬೀತಾಗದೇ ನಾನು ಪ್ರತಿಕ್ರಿಯೆ ನೀಡಲಾಗಲ್ಲ. ಇ.ಡಿ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಏನೂ ತಿಳಿಸಲ್ಲ. ಇ.ಡಿ ಸ್ವತಂತ್ರವಾಗಿ ತನಿಖೆ ಮಾಡುತ್ತಿದೆ. ಇ.ಡಿ ದಾಳಿಯಿಂದ ಸರ್ಕಾರಕ್ಕೆ ಮುಜುಗರದ ಪ್ರಶ್ನೆ ಬರಲ್ಲ. ಎಸ್ಐಟಿ ತನಿಖೆಗೆ ನೀಡಿದ್ದೇವೆ, ಸಿಬಿಐ ಕೂಡ ತನಿಖೆ ಮಾಡ್ತಿದೆ. ಎಸ್ಐಟಿ, ಸಿಬಿಐ ತನಿಖೆ ಮಧ್ಯೆ ನಾವು ಬರಲು ಆಗಲ್ಲ. ಅವರು ಎಲ್ಲವನ್ನೂ ಗಮನಿಸಿ ತನಿಖೆ ನಡೆಸುತ್ತಿದ್ದಾರೆ  ಎಂದು ಪರಮೇಶ್ವರ್ ಹೇಳಿದರು.

ಇದನ್ನೂ ವೀಕ್ಷಿಸಿ:  ಇಂದು ಬಿಜೆಪಿ ಹೈ ವೋಲ್ಟೇಜ್ ಮೀಟಿಂಗ್: ಯತ್ನಾಳ್‌, ಸಿಟಿ ರವಿ ಹೆಸರು ಕೈ ಬಿಟ್ಟಿದ್ದಕ್ಕೆ ತೀವ್ರ ಅಸಮಾಧಾನ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!