ಇಡಿ ದಾಳಿಯಿಂದ ಸರ್ಕಾರಕ್ಕೆ ಮುಜುಗರ ಎಂಬ ಪ್ರಶ್ನೆ ಬರಲ್ಲ, ನಾವು ಎಸ್ಐಟಿ ತನಿಖೆಗೆ ನೀಡಿದ್ದೇವೆ: ಡಾ.ಜಿ. ಪರಮೇಶ್ವರ್‌

ಇಡಿ ದಾಳಿಯಿಂದ ಸರ್ಕಾರಕ್ಕೆ ಮುಜುಗರ ಎಂಬ ಪ್ರಶ್ನೆ ಬರಲ್ಲ, ನಾವು ಎಸ್ಐಟಿ ತನಿಖೆಗೆ ನೀಡಿದ್ದೇವೆ: ಡಾ.ಜಿ. ಪರಮೇಶ್ವರ್‌

Published : Jul 10, 2024, 11:11 AM ISTUpdated : Jul 10, 2024, 11:12 AM IST

ಇಡಿ ಎಂಟ್ರಿಯಿಂದ ಸರ್ಕಾರಕ್ಕೆ ಮುಜುಗರ ಇಲ್ಲ. ಇಡಿ ಸ್ವತಂತ್ರವಾಗಿ ತನಿಖೆ ಮಾಡುತ್ತಿದೆ ಎಂದು ಬೆಂಗಳೂರಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
 

ವಾಲ್ಮೀಕಿ ನಿಗಮದ ಅಕ್ರಮ ತನಿಖೆಗೆ ಇಡಿ(ED) ಎಂಟ್ರಿಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ (Home Minister Parameshwar) ಪ್ರತಿಕ್ರಿಯೆ ನೀಡಿದ್ದಾರೆ. ಇಡಿ ಎಂಟ್ರಿಯಿಂದ ಸರ್ಕಾರಕ್ಕೆ ಮುಜುಗರ ಇಲ್ಲ. ಎಂದು ಬೆಂಗಳೂರಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಎಸ್ಐಟಿ(SIT) ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ಮಧ್ಯೆ ಇ.ಡಿ ಅಧಿಕಾರಿಗಳು ಕೂಡ ಎಂಟ್ರಿಯಾಗಿದ್ದಾರೆ. ಯಾವುದೂ ಸಾಬೀತಾಗದೇ ನಾನು ಪ್ರತಿಕ್ರಿಯೆ ನೀಡಲಾಗಲ್ಲ. ಇ.ಡಿ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಏನೂ ತಿಳಿಸಲ್ಲ. ಇ.ಡಿ ಸ್ವತಂತ್ರವಾಗಿ ತನಿಖೆ ಮಾಡುತ್ತಿದೆ. ಇ.ಡಿ ದಾಳಿಯಿಂದ ಸರ್ಕಾರಕ್ಕೆ ಮುಜುಗರದ ಪ್ರಶ್ನೆ ಬರಲ್ಲ. ಎಸ್ಐಟಿ ತನಿಖೆಗೆ ನೀಡಿದ್ದೇವೆ, ಸಿಬಿಐ ಕೂಡ ತನಿಖೆ ಮಾಡ್ತಿದೆ. ಎಸ್ಐಟಿ, ಸಿಬಿಐ ತನಿಖೆ ಮಧ್ಯೆ ನಾವು ಬರಲು ಆಗಲ್ಲ. ಅವರು ಎಲ್ಲವನ್ನೂ ಗಮನಿಸಿ ತನಿಖೆ ನಡೆಸುತ್ತಿದ್ದಾರೆ  ಎಂದು ಪರಮೇಶ್ವರ್ ಹೇಳಿದರು.

ಇದನ್ನೂ ವೀಕ್ಷಿಸಿ:  ಇಂದು ಬಿಜೆಪಿ ಹೈ ವೋಲ್ಟೇಜ್ ಮೀಟಿಂಗ್: ಯತ್ನಾಳ್‌, ಸಿಟಿ ರವಿ ಹೆಸರು ಕೈ ಬಿಟ್ಟಿದ್ದಕ್ಕೆ ತೀವ್ರ ಅಸಮಾಧಾನ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?