ಇಡಿ ದಾಳಿಯಿಂದ ಸರ್ಕಾರಕ್ಕೆ ಮುಜುಗರ ಎಂಬ ಪ್ರಶ್ನೆ ಬರಲ್ಲ, ನಾವು ಎಸ್ಐಟಿ ತನಿಖೆಗೆ ನೀಡಿದ್ದೇವೆ: ಡಾ.ಜಿ. ಪರಮೇಶ್ವರ್‌

ಇಡಿ ದಾಳಿಯಿಂದ ಸರ್ಕಾರಕ್ಕೆ ಮುಜುಗರ ಎಂಬ ಪ್ರಶ್ನೆ ಬರಲ್ಲ, ನಾವು ಎಸ್ಐಟಿ ತನಿಖೆಗೆ ನೀಡಿದ್ದೇವೆ: ಡಾ.ಜಿ. ಪರಮೇಶ್ವರ್‌

Published : Jul 10, 2024, 11:11 AM ISTUpdated : Jul 10, 2024, 11:12 AM IST

ಇಡಿ ಎಂಟ್ರಿಯಿಂದ ಸರ್ಕಾರಕ್ಕೆ ಮುಜುಗರ ಇಲ್ಲ. ಇಡಿ ಸ್ವತಂತ್ರವಾಗಿ ತನಿಖೆ ಮಾಡುತ್ತಿದೆ ಎಂದು ಬೆಂಗಳೂರಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
 

ವಾಲ್ಮೀಕಿ ನಿಗಮದ ಅಕ್ರಮ ತನಿಖೆಗೆ ಇಡಿ(ED) ಎಂಟ್ರಿಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ (Home Minister Parameshwar) ಪ್ರತಿಕ್ರಿಯೆ ನೀಡಿದ್ದಾರೆ. ಇಡಿ ಎಂಟ್ರಿಯಿಂದ ಸರ್ಕಾರಕ್ಕೆ ಮುಜುಗರ ಇಲ್ಲ. ಎಂದು ಬೆಂಗಳೂರಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಎಸ್ಐಟಿ(SIT) ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ಮಧ್ಯೆ ಇ.ಡಿ ಅಧಿಕಾರಿಗಳು ಕೂಡ ಎಂಟ್ರಿಯಾಗಿದ್ದಾರೆ. ಯಾವುದೂ ಸಾಬೀತಾಗದೇ ನಾನು ಪ್ರತಿಕ್ರಿಯೆ ನೀಡಲಾಗಲ್ಲ. ಇ.ಡಿ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಏನೂ ತಿಳಿಸಲ್ಲ. ಇ.ಡಿ ಸ್ವತಂತ್ರವಾಗಿ ತನಿಖೆ ಮಾಡುತ್ತಿದೆ. ಇ.ಡಿ ದಾಳಿಯಿಂದ ಸರ್ಕಾರಕ್ಕೆ ಮುಜುಗರದ ಪ್ರಶ್ನೆ ಬರಲ್ಲ. ಎಸ್ಐಟಿ ತನಿಖೆಗೆ ನೀಡಿದ್ದೇವೆ, ಸಿಬಿಐ ಕೂಡ ತನಿಖೆ ಮಾಡ್ತಿದೆ. ಎಸ್ಐಟಿ, ಸಿಬಿಐ ತನಿಖೆ ಮಧ್ಯೆ ನಾವು ಬರಲು ಆಗಲ್ಲ. ಅವರು ಎಲ್ಲವನ್ನೂ ಗಮನಿಸಿ ತನಿಖೆ ನಡೆಸುತ್ತಿದ್ದಾರೆ  ಎಂದು ಪರಮೇಶ್ವರ್ ಹೇಳಿದರು.

ಇದನ್ನೂ ವೀಕ್ಷಿಸಿ:  ಇಂದು ಬಿಜೆಪಿ ಹೈ ವೋಲ್ಟೇಜ್ ಮೀಟಿಂಗ್: ಯತ್ನಾಳ್‌, ಸಿಟಿ ರವಿ ಹೆಸರು ಕೈ ಬಿಟ್ಟಿದ್ದಕ್ಕೆ ತೀವ್ರ ಅಸಮಾಧಾನ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!