ಹೋಮ್ ಕ್ವಾರಂಟೈನ್, ಬೆಸ್ಟ್  ಕ್ವಾರಂಟೈನ್ ಎಂದ ಸಚಿವ ಸುಧಾಕರ್

ಹೋಮ್ ಕ್ವಾರಂಟೈನ್, ಬೆಸ್ಟ್ ಕ್ವಾರಂಟೈನ್ ಎಂದ ಸಚಿವ ಸುಧಾಕರ್

Published : Jun 13, 2020, 10:54 PM IST

ಕೊರೊನಾ ಹರಡದಂತೆ ತಡೆಯಲು ಮನೆಯಲ್ಲೇ ಪ್ರತ್ಯೇಕ ವಾಸ (ಹೋಮ್ ಕ್ವಾರಂಟೈನ್) . ಕೊರೋನಾ ವಿರುದ್ಧದ ಹೋರಾಟದಲ್ಲಿ ಹೋಮ್ ಕ್ವಾರಂಟೈನ್ ಅತ್ಯಂತ ಮಹತ್ವವಾದದ್ದು. ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

ರಾಯಚೂರು, (ಜೂನ್.13): ಕೊರೊನಾ ಹರಡದಂತೆ ತಡೆಯಲು ಮನೆಯಲ್ಲೇ ಪ್ರತ್ಯೇಕ ವಾಸ (ಹೋಮ್ ಕ್ವಾರಂಟೈನ್) . ಕೊರೋನಾ ವಿರುದ್ಧದ ಹೋರಾಟದಲ್ಲಿ ಹೋಮ್ ಕ್ವಾರಂಟೈನ್ ಅತ್ಯಂತ ಮಹತ್ವವಾದದ್ದು. ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ರಾಯಚೂರು ಜಿಲ್ಲಾ ಕೋವಿಡ್ ಆಸ್ಪತ್ರೆ ಓಪೆಕ್ ಹಾಗೂ ರಿಮ್ಸ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-19 ಸಂಬಂಧ ಜನಪ್ರತಿನಿಧಿಗಳು ಹಾಗೂ ವೈದ್ಯಕೀಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ನಂತರ ಮಾಧ್ಯಮಗಳೊಮದಿಗೆ ಮಾತನಾಡಿ ಹೋಮ್ ಕ್ವಾರಂಟೈನ್ ಬೆಸ್ಟ್  ಕ್ವಾರಂಟೈನ್ ಎಂದಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!