ಹನಿಟ್ರ್ಯಾಪ್‌ ಬಲೆಗೆ ಬಿದ್ದು ಅಕ್ರಮಕ್ಕೆ ಒಪ್ಪಿದ್ರಾ ಸಚಿವರು, ಶಾಸಕರು? ಆರೋಪಿ ಸತ್ಯನಿಗೂ ಬೋಸರಾಜುಗೂ ಸಂಬಂಧವೇನು?

ಹನಿಟ್ರ್ಯಾಪ್‌ ಬಲೆಗೆ ಬಿದ್ದು ಅಕ್ರಮಕ್ಕೆ ಒಪ್ಪಿದ್ರಾ ಸಚಿವರು, ಶಾಸಕರು? ಆರೋಪಿ ಸತ್ಯನಿಗೂ ಬೋಸರಾಜುಗೂ ಸಂಬಂಧವೇನು?

Published : Jun 28, 2024, 05:51 PM ISTUpdated : Jun 28, 2024, 05:52 PM IST

ವಾಲ್ಮೀಕಿ ನಿಗಮ ಹಗರಣದಲ್ಲಿ ಹನಿಟ್ರ್ಯಾಪ್‌ಗೆ ಒಳಗಾಗಿ ಸಚಿವರು, ಶಾಸಕರು ಅಕ್ರಮವೆಸಗಿದ್ದಾರೆ ಎನ್ನಲಾಗ್ತಿದೆ.
 

ವಾಲ್ಮೀಕಿ ನಿಗಮ ಹಗರಣದಲ್ಲಿ (Valmiki Corporation scam) ಹನಿಟ್ರ್ಯಾಪ್ ಬಾಂಬ್ ಸದ್ದು ಜೋರಾಗಿ ಕೇಳಿಬಂದಿದೆ. ವಾಲ್ಮೀಕಿ ಹಗರಣ ಕುರಿತು ಸಿ.ಟಿ ರವಿ (CT Ravi) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಆರೋಪಿ ಸತ್ಯ ನಾರಾಯಣ್ ವೃತ್ತಿಪರ ‘ಡ್ಯಾಷ್’, ಆತನಿಗೆ ಸಹಕಾರ ಕೊಟ್ಟಿದ್ದು ನಮ್ಮ ರಾಜ್ಯದ ಶಾಸಕರು. ನಮಗಿರುವ ಮಾಹಿತಿ.. ಇದೊಂದು ವೃತ್ತಿಪರ ಜಾಲವಾಗಿದೆ ಎಂದು ಸಿ.ಟಿ. ರವಿ ಹೇಳಿದ್ದಾರೆ. ಹನಿಟ್ರ್ಯಾಪ್(Honeytrap) ಮೂಲಕ ಬೆದರಿಸಿ ಹಗರಣ ಮಾಡಿದ್ದಾರೆ. ಇದೇ‌ ಹಣವನ್ನ ಪಾರ್ಟಿ ಫಂಡ್ ಅಂತಾ ಕೊಟ್ಟಿದ್ದಾರೆ. ಈ ಪ್ರಕರಣ ಹಳ್ಳ ಹಿಡಿಯಬಾರದು ಎಂದ ಸಿಟಿ ರವಿ ಒತ್ತಾಯಿಸಿದರು. ರಾಜ್ಯ ಸರ್ಕಾರ ನಾಗೇಂದ್ರ ಅವರನ್ನು ಏಕೆ ರಕ್ಷಣೆ ಮಾಡುತ್ತಿದೆ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಸಂತನ ಸ್ಫೋಟಕ ಮಾತು..ಕಾಂಗ್ರೆಸ್ ಕೋಟೆಯೊಳಗೆ ಬಿರುಗಾಳಿ! ಏನಿದು ಒಕ್ಕಲಿಗ ಸ್ವಾಮೀಜಿ ಹೇಳಿದ ಧರ್ಮ ಮಾರ್ಗ ರಹಸ್ಯ..?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more