ಹನಿಟ್ರ್ಯಾಪ್‌ ಬಲೆಗೆ ಬಿದ್ದು ಅಕ್ರಮಕ್ಕೆ ಒಪ್ಪಿದ್ರಾ ಸಚಿವರು, ಶಾಸಕರು? ಆರೋಪಿ ಸತ್ಯನಿಗೂ ಬೋಸರಾಜುಗೂ ಸಂಬಂಧವೇನು?

ಹನಿಟ್ರ್ಯಾಪ್‌ ಬಲೆಗೆ ಬಿದ್ದು ಅಕ್ರಮಕ್ಕೆ ಒಪ್ಪಿದ್ರಾ ಸಚಿವರು, ಶಾಸಕರು? ಆರೋಪಿ ಸತ್ಯನಿಗೂ ಬೋಸರಾಜುಗೂ ಸಂಬಂಧವೇನು?

Published : Jun 28, 2024, 05:51 PM ISTUpdated : Jun 28, 2024, 05:52 PM IST

ವಾಲ್ಮೀಕಿ ನಿಗಮ ಹಗರಣದಲ್ಲಿ ಹನಿಟ್ರ್ಯಾಪ್‌ಗೆ ಒಳಗಾಗಿ ಸಚಿವರು, ಶಾಸಕರು ಅಕ್ರಮವೆಸಗಿದ್ದಾರೆ ಎನ್ನಲಾಗ್ತಿದೆ.
 

ವಾಲ್ಮೀಕಿ ನಿಗಮ ಹಗರಣದಲ್ಲಿ (Valmiki Corporation scam) ಹನಿಟ್ರ್ಯಾಪ್ ಬಾಂಬ್ ಸದ್ದು ಜೋರಾಗಿ ಕೇಳಿಬಂದಿದೆ. ವಾಲ್ಮೀಕಿ ಹಗರಣ ಕುರಿತು ಸಿ.ಟಿ ರವಿ (CT Ravi) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಆರೋಪಿ ಸತ್ಯ ನಾರಾಯಣ್ ವೃತ್ತಿಪರ ‘ಡ್ಯಾಷ್’, ಆತನಿಗೆ ಸಹಕಾರ ಕೊಟ್ಟಿದ್ದು ನಮ್ಮ ರಾಜ್ಯದ ಶಾಸಕರು. ನಮಗಿರುವ ಮಾಹಿತಿ.. ಇದೊಂದು ವೃತ್ತಿಪರ ಜಾಲವಾಗಿದೆ ಎಂದು ಸಿ.ಟಿ. ರವಿ ಹೇಳಿದ್ದಾರೆ. ಹನಿಟ್ರ್ಯಾಪ್(Honeytrap) ಮೂಲಕ ಬೆದರಿಸಿ ಹಗರಣ ಮಾಡಿದ್ದಾರೆ. ಇದೇ‌ ಹಣವನ್ನ ಪಾರ್ಟಿ ಫಂಡ್ ಅಂತಾ ಕೊಟ್ಟಿದ್ದಾರೆ. ಈ ಪ್ರಕರಣ ಹಳ್ಳ ಹಿಡಿಯಬಾರದು ಎಂದ ಸಿಟಿ ರವಿ ಒತ್ತಾಯಿಸಿದರು. ರಾಜ್ಯ ಸರ್ಕಾರ ನಾಗೇಂದ್ರ ಅವರನ್ನು ಏಕೆ ರಕ್ಷಣೆ ಮಾಡುತ್ತಿದೆ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಸಂತನ ಸ್ಫೋಟಕ ಮಾತು..ಕಾಂಗ್ರೆಸ್ ಕೋಟೆಯೊಳಗೆ ಬಿರುಗಾಳಿ! ಏನಿದು ಒಕ್ಕಲಿಗ ಸ್ವಾಮೀಜಿ ಹೇಳಿದ ಧರ್ಮ ಮಾರ್ಗ ರಹಸ್ಯ..?

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more