ಹನಿಟ್ರ್ಯಾಪ್‌ ಬಲೆಗೆ ಬಿದ್ದು ಅಕ್ರಮಕ್ಕೆ ಒಪ್ಪಿದ್ರಾ ಸಚಿವರು, ಶಾಸಕರು? ಆರೋಪಿ ಸತ್ಯನಿಗೂ ಬೋಸರಾಜುಗೂ ಸಂಬಂಧವೇನು?

ಹನಿಟ್ರ್ಯಾಪ್‌ ಬಲೆಗೆ ಬಿದ್ದು ಅಕ್ರಮಕ್ಕೆ ಒಪ್ಪಿದ್ರಾ ಸಚಿವರು, ಶಾಸಕರು? ಆರೋಪಿ ಸತ್ಯನಿಗೂ ಬೋಸರಾಜುಗೂ ಸಂಬಂಧವೇನು?

Published : Jun 28, 2024, 05:51 PM ISTUpdated : Jun 28, 2024, 05:52 PM IST

ವಾಲ್ಮೀಕಿ ನಿಗಮ ಹಗರಣದಲ್ಲಿ ಹನಿಟ್ರ್ಯಾಪ್‌ಗೆ ಒಳಗಾಗಿ ಸಚಿವರು, ಶಾಸಕರು ಅಕ್ರಮವೆಸಗಿದ್ದಾರೆ ಎನ್ನಲಾಗ್ತಿದೆ.
 

ವಾಲ್ಮೀಕಿ ನಿಗಮ ಹಗರಣದಲ್ಲಿ (Valmiki Corporation scam) ಹನಿಟ್ರ್ಯಾಪ್ ಬಾಂಬ್ ಸದ್ದು ಜೋರಾಗಿ ಕೇಳಿಬಂದಿದೆ. ವಾಲ್ಮೀಕಿ ಹಗರಣ ಕುರಿತು ಸಿ.ಟಿ ರವಿ (CT Ravi) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಆರೋಪಿ ಸತ್ಯ ನಾರಾಯಣ್ ವೃತ್ತಿಪರ ‘ಡ್ಯಾಷ್’, ಆತನಿಗೆ ಸಹಕಾರ ಕೊಟ್ಟಿದ್ದು ನಮ್ಮ ರಾಜ್ಯದ ಶಾಸಕರು. ನಮಗಿರುವ ಮಾಹಿತಿ.. ಇದೊಂದು ವೃತ್ತಿಪರ ಜಾಲವಾಗಿದೆ ಎಂದು ಸಿ.ಟಿ. ರವಿ ಹೇಳಿದ್ದಾರೆ. ಹನಿಟ್ರ್ಯಾಪ್(Honeytrap) ಮೂಲಕ ಬೆದರಿಸಿ ಹಗರಣ ಮಾಡಿದ್ದಾರೆ. ಇದೇ‌ ಹಣವನ್ನ ಪಾರ್ಟಿ ಫಂಡ್ ಅಂತಾ ಕೊಟ್ಟಿದ್ದಾರೆ. ಈ ಪ್ರಕರಣ ಹಳ್ಳ ಹಿಡಿಯಬಾರದು ಎಂದ ಸಿಟಿ ರವಿ ಒತ್ತಾಯಿಸಿದರು. ರಾಜ್ಯ ಸರ್ಕಾರ ನಾಗೇಂದ್ರ ಅವರನ್ನು ಏಕೆ ರಕ್ಷಣೆ ಮಾಡುತ್ತಿದೆ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಸಂತನ ಸ್ಫೋಟಕ ಮಾತು..ಕಾಂಗ್ರೆಸ್ ಕೋಟೆಯೊಳಗೆ ಬಿರುಗಾಳಿ! ಏನಿದು ಒಕ್ಕಲಿಗ ಸ್ವಾಮೀಜಿ ಹೇಳಿದ ಧರ್ಮ ಮಾರ್ಗ ರಹಸ್ಯ..?

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more