ಹನಿಟ್ರ್ಯಾಪ್‌ ಬಲೆಗೆ ಬಿದ್ದು ಅಕ್ರಮಕ್ಕೆ ಒಪ್ಪಿದ್ರಾ ಸಚಿವರು, ಶಾಸಕರು? ಆರೋಪಿ ಸತ್ಯನಿಗೂ ಬೋಸರಾಜುಗೂ ಸಂಬಂಧವೇನು?

ಹನಿಟ್ರ್ಯಾಪ್‌ ಬಲೆಗೆ ಬಿದ್ದು ಅಕ್ರಮಕ್ಕೆ ಒಪ್ಪಿದ್ರಾ ಸಚಿವರು, ಶಾಸಕರು? ಆರೋಪಿ ಸತ್ಯನಿಗೂ ಬೋಸರಾಜುಗೂ ಸಂಬಂಧವೇನು?

Published : Jun 28, 2024, 05:51 PM ISTUpdated : Jun 28, 2024, 05:52 PM IST

ವಾಲ್ಮೀಕಿ ನಿಗಮ ಹಗರಣದಲ್ಲಿ ಹನಿಟ್ರ್ಯಾಪ್‌ಗೆ ಒಳಗಾಗಿ ಸಚಿವರು, ಶಾಸಕರು ಅಕ್ರಮವೆಸಗಿದ್ದಾರೆ ಎನ್ನಲಾಗ್ತಿದೆ.
 

ವಾಲ್ಮೀಕಿ ನಿಗಮ ಹಗರಣದಲ್ಲಿ (Valmiki Corporation scam) ಹನಿಟ್ರ್ಯಾಪ್ ಬಾಂಬ್ ಸದ್ದು ಜೋರಾಗಿ ಕೇಳಿಬಂದಿದೆ. ವಾಲ್ಮೀಕಿ ಹಗರಣ ಕುರಿತು ಸಿ.ಟಿ ರವಿ (CT Ravi) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಆರೋಪಿ ಸತ್ಯ ನಾರಾಯಣ್ ವೃತ್ತಿಪರ ‘ಡ್ಯಾಷ್’, ಆತನಿಗೆ ಸಹಕಾರ ಕೊಟ್ಟಿದ್ದು ನಮ್ಮ ರಾಜ್ಯದ ಶಾಸಕರು. ನಮಗಿರುವ ಮಾಹಿತಿ.. ಇದೊಂದು ವೃತ್ತಿಪರ ಜಾಲವಾಗಿದೆ ಎಂದು ಸಿ.ಟಿ. ರವಿ ಹೇಳಿದ್ದಾರೆ. ಹನಿಟ್ರ್ಯಾಪ್(Honeytrap) ಮೂಲಕ ಬೆದರಿಸಿ ಹಗರಣ ಮಾಡಿದ್ದಾರೆ. ಇದೇ‌ ಹಣವನ್ನ ಪಾರ್ಟಿ ಫಂಡ್ ಅಂತಾ ಕೊಟ್ಟಿದ್ದಾರೆ. ಈ ಪ್ರಕರಣ ಹಳ್ಳ ಹಿಡಿಯಬಾರದು ಎಂದ ಸಿಟಿ ರವಿ ಒತ್ತಾಯಿಸಿದರು. ರಾಜ್ಯ ಸರ್ಕಾರ ನಾಗೇಂದ್ರ ಅವರನ್ನು ಏಕೆ ರಕ್ಷಣೆ ಮಾಡುತ್ತಿದೆ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಸಂತನ ಸ್ಫೋಟಕ ಮಾತು..ಕಾಂಗ್ರೆಸ್ ಕೋಟೆಯೊಳಗೆ ಬಿರುಗಾಳಿ! ಏನಿದು ಒಕ್ಕಲಿಗ ಸ್ವಾಮೀಜಿ ಹೇಳಿದ ಧರ್ಮ ಮಾರ್ಗ ರಹಸ್ಯ..?

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more