ಹನಿಟ್ರ್ಯಾಪ್‌ ಬಲೆಗೆ ಬಿದ್ದು ಅಕ್ರಮಕ್ಕೆ ಒಪ್ಪಿದ್ರಾ ಸಚಿವರು, ಶಾಸಕರು? ಆರೋಪಿ ಸತ್ಯನಿಗೂ ಬೋಸರಾಜುಗೂ ಸಂಬಂಧವೇನು?

ಹನಿಟ್ರ್ಯಾಪ್‌ ಬಲೆಗೆ ಬಿದ್ದು ಅಕ್ರಮಕ್ಕೆ ಒಪ್ಪಿದ್ರಾ ಸಚಿವರು, ಶಾಸಕರು? ಆರೋಪಿ ಸತ್ಯನಿಗೂ ಬೋಸರಾಜುಗೂ ಸಂಬಂಧವೇನು?

Published : Jun 28, 2024, 05:51 PM ISTUpdated : Jun 28, 2024, 05:52 PM IST

ವಾಲ್ಮೀಕಿ ನಿಗಮ ಹಗರಣದಲ್ಲಿ ಹನಿಟ್ರ್ಯಾಪ್‌ಗೆ ಒಳಗಾಗಿ ಸಚಿವರು, ಶಾಸಕರು ಅಕ್ರಮವೆಸಗಿದ್ದಾರೆ ಎನ್ನಲಾಗ್ತಿದೆ.
 

ವಾಲ್ಮೀಕಿ ನಿಗಮ ಹಗರಣದಲ್ಲಿ (Valmiki Corporation scam) ಹನಿಟ್ರ್ಯಾಪ್ ಬಾಂಬ್ ಸದ್ದು ಜೋರಾಗಿ ಕೇಳಿಬಂದಿದೆ. ವಾಲ್ಮೀಕಿ ಹಗರಣ ಕುರಿತು ಸಿ.ಟಿ ರವಿ (CT Ravi) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಆರೋಪಿ ಸತ್ಯ ನಾರಾಯಣ್ ವೃತ್ತಿಪರ ‘ಡ್ಯಾಷ್’, ಆತನಿಗೆ ಸಹಕಾರ ಕೊಟ್ಟಿದ್ದು ನಮ್ಮ ರಾಜ್ಯದ ಶಾಸಕರು. ನಮಗಿರುವ ಮಾಹಿತಿ.. ಇದೊಂದು ವೃತ್ತಿಪರ ಜಾಲವಾಗಿದೆ ಎಂದು ಸಿ.ಟಿ. ರವಿ ಹೇಳಿದ್ದಾರೆ. ಹನಿಟ್ರ್ಯಾಪ್(Honeytrap) ಮೂಲಕ ಬೆದರಿಸಿ ಹಗರಣ ಮಾಡಿದ್ದಾರೆ. ಇದೇ‌ ಹಣವನ್ನ ಪಾರ್ಟಿ ಫಂಡ್ ಅಂತಾ ಕೊಟ್ಟಿದ್ದಾರೆ. ಈ ಪ್ರಕರಣ ಹಳ್ಳ ಹಿಡಿಯಬಾರದು ಎಂದ ಸಿಟಿ ರವಿ ಒತ್ತಾಯಿಸಿದರು. ರಾಜ್ಯ ಸರ್ಕಾರ ನಾಗೇಂದ್ರ ಅವರನ್ನು ಏಕೆ ರಕ್ಷಣೆ ಮಾಡುತ್ತಿದೆ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಸಂತನ ಸ್ಫೋಟಕ ಮಾತು..ಕಾಂಗ್ರೆಸ್ ಕೋಟೆಯೊಳಗೆ ಬಿರುಗಾಳಿ! ಏನಿದು ಒಕ್ಕಲಿಗ ಸ್ವಾಮೀಜಿ ಹೇಳಿದ ಧರ್ಮ ಮಾರ್ಗ ರಹಸ್ಯ..?

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more