ಹನಿಟ್ರ್ಯಾಪ್‌ ಬಲೆಗೆ ಬಿದ್ದು ಅಕ್ರಮಕ್ಕೆ ಒಪ್ಪಿದ್ರಾ ಸಚಿವರು, ಶಾಸಕರು? ಆರೋಪಿ ಸತ್ಯನಿಗೂ ಬೋಸರಾಜುಗೂ ಸಂಬಂಧವೇನು?

ಹನಿಟ್ರ್ಯಾಪ್‌ ಬಲೆಗೆ ಬಿದ್ದು ಅಕ್ರಮಕ್ಕೆ ಒಪ್ಪಿದ್ರಾ ಸಚಿವರು, ಶಾಸಕರು? ಆರೋಪಿ ಸತ್ಯನಿಗೂ ಬೋಸರಾಜುಗೂ ಸಂಬಂಧವೇನು?

Published : Jun 28, 2024, 05:51 PM ISTUpdated : Jun 28, 2024, 05:52 PM IST

ವಾಲ್ಮೀಕಿ ನಿಗಮ ಹಗರಣದಲ್ಲಿ ಹನಿಟ್ರ್ಯಾಪ್‌ಗೆ ಒಳಗಾಗಿ ಸಚಿವರು, ಶಾಸಕರು ಅಕ್ರಮವೆಸಗಿದ್ದಾರೆ ಎನ್ನಲಾಗ್ತಿದೆ.
 

ವಾಲ್ಮೀಕಿ ನಿಗಮ ಹಗರಣದಲ್ಲಿ (Valmiki Corporation scam) ಹನಿಟ್ರ್ಯಾಪ್ ಬಾಂಬ್ ಸದ್ದು ಜೋರಾಗಿ ಕೇಳಿಬಂದಿದೆ. ವಾಲ್ಮೀಕಿ ಹಗರಣ ಕುರಿತು ಸಿ.ಟಿ ರವಿ (CT Ravi) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಆರೋಪಿ ಸತ್ಯ ನಾರಾಯಣ್ ವೃತ್ತಿಪರ ‘ಡ್ಯಾಷ್’, ಆತನಿಗೆ ಸಹಕಾರ ಕೊಟ್ಟಿದ್ದು ನಮ್ಮ ರಾಜ್ಯದ ಶಾಸಕರು. ನಮಗಿರುವ ಮಾಹಿತಿ.. ಇದೊಂದು ವೃತ್ತಿಪರ ಜಾಲವಾಗಿದೆ ಎಂದು ಸಿ.ಟಿ. ರವಿ ಹೇಳಿದ್ದಾರೆ. ಹನಿಟ್ರ್ಯಾಪ್(Honeytrap) ಮೂಲಕ ಬೆದರಿಸಿ ಹಗರಣ ಮಾಡಿದ್ದಾರೆ. ಇದೇ‌ ಹಣವನ್ನ ಪಾರ್ಟಿ ಫಂಡ್ ಅಂತಾ ಕೊಟ್ಟಿದ್ದಾರೆ. ಈ ಪ್ರಕರಣ ಹಳ್ಳ ಹಿಡಿಯಬಾರದು ಎಂದ ಸಿಟಿ ರವಿ ಒತ್ತಾಯಿಸಿದರು. ರಾಜ್ಯ ಸರ್ಕಾರ ನಾಗೇಂದ್ರ ಅವರನ್ನು ಏಕೆ ರಕ್ಷಣೆ ಮಾಡುತ್ತಿದೆ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಸಂತನ ಸ್ಫೋಟಕ ಮಾತು..ಕಾಂಗ್ರೆಸ್ ಕೋಟೆಯೊಳಗೆ ಬಿರುಗಾಳಿ! ಏನಿದು ಒಕ್ಕಲಿಗ ಸ್ವಾಮೀಜಿ ಹೇಳಿದ ಧರ್ಮ ಮಾರ್ಗ ರಹಸ್ಯ..?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more