MP Renukacharya  ಶ್ವಾನಕ್ಕೆ ಸನ್ಮಾನ ಮಾಡಿದ ಬಿಜೆಪಿ ಶಾಸಕ ರೇಣುಕಾಚಾರ್ಯ

MP Renukacharya ಶ್ವಾನಕ್ಕೆ ಸನ್ಮಾನ ಮಾಡಿದ ಬಿಜೆಪಿ ಶಾಸಕ ರೇಣುಕಾಚಾರ್ಯ

Published : Jan 16, 2022, 09:54 PM IST

ಹೊನ್ನಾಳಿ ವಿಧಾನಸಭಾ ಕ್ಷೇತ್ರದ ರಾಮೇಶ್ವರ ಗ್ರಾಮದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಇಂದು(ಭಾನುವಾರ) 15.76 ರೂ ವೆಚ್ಚದ ನೀರಿನ ಮೇಲ್ತೊಟ್ಟಿ ಕಾಮಗಾರಿಯನ್ನು ಉದ್ಘಾಟಿಸಿದರು. ಈ ವೇಳೆ ರೇಣುಕಾಚಾರ್ಯ ಶ್ವಾನ ಪ್ರೀತಿ ಮೆರೆದಿದ್ದಾರೆ.

ದಾವಣಗೆರೆ, (ಜ.16): ಹೊನ್ನಾಳಿ ವಿಧಾನಸಭಾ ಕ್ಷೇತ್ರದ ರಾಮೇಶ್ವರ ಗ್ರಾಮದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಇಂದು(ಭಾನುವಾರ) 15.76 ರೂ ವೆಚ್ಚದ ನೀರಿನ ಮೇಲ್ತೊಟ್ಟಿ ಕಾಮಗಾರಿಯನ್ನು ಉದ್ಘಾಟಿಸಿದರು. ಈ ವೇಳೆ ರೇಣುಕಾಚಾರ್ಯ ಶ್ವಾನ ಪ್ರೀತಿ ಮೆರೆದಿದ್ದಾರೆ.

MP Renukacharya ಮತ್ತೆ ಕೊರೋನಾ ರೂಲ್ಸ್ ಬ್ರೇಕ್ ಮಾಡಿದ ರೇಣುಕಾಚಾರ್ಯ, ಹೇಳೋರಿಲ್ವಾ?

ಹೌದು...ಚುನಾಯಿತ ಜನಪ್ರತಿನಿದಿನಗಳು, ಮುಖಂಡರು, ಗ್ರಾಮಸ್ಥರು ಎಂಪಿ ರೇಣುಕಾಚಾರ್ಯ ಅವರುಗೆ ಹೂವಿನ ಹಾರ ಹಾಕಿ ಸನ್ಮಾನಿಸಿದರು, ಈ ವೇಳೆ ರೇಣುಕಾಚಾರ್ಯ ಅವರು ತಮ್ಮ ಕೊರಳಿನಲ್ಲಿದ್ದ ಹೂ ತೆಗೆದು ಸ್ವಾನಕ್ಕೆ ಹಾಕಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more