MP Renukacharya  ಶ್ವಾನಕ್ಕೆ ಸನ್ಮಾನ ಮಾಡಿದ ಬಿಜೆಪಿ ಶಾಸಕ ರೇಣುಕಾಚಾರ್ಯ

MP Renukacharya ಶ್ವಾನಕ್ಕೆ ಸನ್ಮಾನ ಮಾಡಿದ ಬಿಜೆಪಿ ಶಾಸಕ ರೇಣುಕಾಚಾರ್ಯ

Published : Jan 16, 2022, 09:54 PM IST

ಹೊನ್ನಾಳಿ ವಿಧಾನಸಭಾ ಕ್ಷೇತ್ರದ ರಾಮೇಶ್ವರ ಗ್ರಾಮದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಇಂದು(ಭಾನುವಾರ) 15.76 ರೂ ವೆಚ್ಚದ ನೀರಿನ ಮೇಲ್ತೊಟ್ಟಿ ಕಾಮಗಾರಿಯನ್ನು ಉದ್ಘಾಟಿಸಿದರು. ಈ ವೇಳೆ ರೇಣುಕಾಚಾರ್ಯ ಶ್ವಾನ ಪ್ರೀತಿ ಮೆರೆದಿದ್ದಾರೆ.

ದಾವಣಗೆರೆ, (ಜ.16): ಹೊನ್ನಾಳಿ ವಿಧಾನಸಭಾ ಕ್ಷೇತ್ರದ ರಾಮೇಶ್ವರ ಗ್ರಾಮದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಇಂದು(ಭಾನುವಾರ) 15.76 ರೂ ವೆಚ್ಚದ ನೀರಿನ ಮೇಲ್ತೊಟ್ಟಿ ಕಾಮಗಾರಿಯನ್ನು ಉದ್ಘಾಟಿಸಿದರು. ಈ ವೇಳೆ ರೇಣುಕಾಚಾರ್ಯ ಶ್ವಾನ ಪ್ರೀತಿ ಮೆರೆದಿದ್ದಾರೆ.

MP Renukacharya ಮತ್ತೆ ಕೊರೋನಾ ರೂಲ್ಸ್ ಬ್ರೇಕ್ ಮಾಡಿದ ರೇಣುಕಾಚಾರ್ಯ, ಹೇಳೋರಿಲ್ವಾ?

ಹೌದು...ಚುನಾಯಿತ ಜನಪ್ರತಿನಿದಿನಗಳು, ಮುಖಂಡರು, ಗ್ರಾಮಸ್ಥರು ಎಂಪಿ ರೇಣುಕಾಚಾರ್ಯ ಅವರುಗೆ ಹೂವಿನ ಹಾರ ಹಾಕಿ ಸನ್ಮಾನಿಸಿದರು, ಈ ವೇಳೆ ರೇಣುಕಾಚಾರ್ಯ ಅವರು ತಮ್ಮ ಕೊರಳಿನಲ್ಲಿದ್ದ ಹೂ ತೆಗೆದು ಸ್ವಾನಕ್ಕೆ ಹಾಕಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more