MP Renukacharya  ಶ್ವಾನಕ್ಕೆ ಸನ್ಮಾನ ಮಾಡಿದ ಬಿಜೆಪಿ ಶಾಸಕ ರೇಣುಕಾಚಾರ್ಯ

MP Renukacharya ಶ್ವಾನಕ್ಕೆ ಸನ್ಮಾನ ಮಾಡಿದ ಬಿಜೆಪಿ ಶಾಸಕ ರೇಣುಕಾಚಾರ್ಯ

Published : Jan 16, 2022, 09:54 PM IST

ಹೊನ್ನಾಳಿ ವಿಧಾನಸಭಾ ಕ್ಷೇತ್ರದ ರಾಮೇಶ್ವರ ಗ್ರಾಮದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಇಂದು(ಭಾನುವಾರ) 15.76 ರೂ ವೆಚ್ಚದ ನೀರಿನ ಮೇಲ್ತೊಟ್ಟಿ ಕಾಮಗಾರಿಯನ್ನು ಉದ್ಘಾಟಿಸಿದರು. ಈ ವೇಳೆ ರೇಣುಕಾಚಾರ್ಯ ಶ್ವಾನ ಪ್ರೀತಿ ಮೆರೆದಿದ್ದಾರೆ.

ದಾವಣಗೆರೆ, (ಜ.16): ಹೊನ್ನಾಳಿ ವಿಧಾನಸಭಾ ಕ್ಷೇತ್ರದ ರಾಮೇಶ್ವರ ಗ್ರಾಮದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಇಂದು(ಭಾನುವಾರ) 15.76 ರೂ ವೆಚ್ಚದ ನೀರಿನ ಮೇಲ್ತೊಟ್ಟಿ ಕಾಮಗಾರಿಯನ್ನು ಉದ್ಘಾಟಿಸಿದರು. ಈ ವೇಳೆ ರೇಣುಕಾಚಾರ್ಯ ಶ್ವಾನ ಪ್ರೀತಿ ಮೆರೆದಿದ್ದಾರೆ.

MP Renukacharya ಮತ್ತೆ ಕೊರೋನಾ ರೂಲ್ಸ್ ಬ್ರೇಕ್ ಮಾಡಿದ ರೇಣುಕಾಚಾರ್ಯ, ಹೇಳೋರಿಲ್ವಾ?

ಹೌದು...ಚುನಾಯಿತ ಜನಪ್ರತಿನಿದಿನಗಳು, ಮುಖಂಡರು, ಗ್ರಾಮಸ್ಥರು ಎಂಪಿ ರೇಣುಕಾಚಾರ್ಯ ಅವರುಗೆ ಹೂವಿನ ಹಾರ ಹಾಕಿ ಸನ್ಮಾನಿಸಿದರು, ಈ ವೇಳೆ ರೇಣುಕಾಚಾರ್ಯ ಅವರು ತಮ್ಮ ಕೊರಳಿನಲ್ಲಿದ್ದ ಹೂ ತೆಗೆದು ಸ್ವಾನಕ್ಕೆ ಹಾಕಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more