MP Renukacharya  ಶ್ವಾನಕ್ಕೆ ಸನ್ಮಾನ ಮಾಡಿದ ಬಿಜೆಪಿ ಶಾಸಕ ರೇಣುಕಾಚಾರ್ಯ

MP Renukacharya ಶ್ವಾನಕ್ಕೆ ಸನ್ಮಾನ ಮಾಡಿದ ಬಿಜೆಪಿ ಶಾಸಕ ರೇಣುಕಾಚಾರ್ಯ

Published : Jan 16, 2022, 09:54 PM IST

ಹೊನ್ನಾಳಿ ವಿಧಾನಸಭಾ ಕ್ಷೇತ್ರದ ರಾಮೇಶ್ವರ ಗ್ರಾಮದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಇಂದು(ಭಾನುವಾರ) 15.76 ರೂ ವೆಚ್ಚದ ನೀರಿನ ಮೇಲ್ತೊಟ್ಟಿ ಕಾಮಗಾರಿಯನ್ನು ಉದ್ಘಾಟಿಸಿದರು. ಈ ವೇಳೆ ರೇಣುಕಾಚಾರ್ಯ ಶ್ವಾನ ಪ್ರೀತಿ ಮೆರೆದಿದ್ದಾರೆ.

ದಾವಣಗೆರೆ, (ಜ.16): ಹೊನ್ನಾಳಿ ವಿಧಾನಸಭಾ ಕ್ಷೇತ್ರದ ರಾಮೇಶ್ವರ ಗ್ರಾಮದಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಇಂದು(ಭಾನುವಾರ) 15.76 ರೂ ವೆಚ್ಚದ ನೀರಿನ ಮೇಲ್ತೊಟ್ಟಿ ಕಾಮಗಾರಿಯನ್ನು ಉದ್ಘಾಟಿಸಿದರು. ಈ ವೇಳೆ ರೇಣುಕಾಚಾರ್ಯ ಶ್ವಾನ ಪ್ರೀತಿ ಮೆರೆದಿದ್ದಾರೆ.

MP Renukacharya ಮತ್ತೆ ಕೊರೋನಾ ರೂಲ್ಸ್ ಬ್ರೇಕ್ ಮಾಡಿದ ರೇಣುಕಾಚಾರ್ಯ, ಹೇಳೋರಿಲ್ವಾ?

ಹೌದು...ಚುನಾಯಿತ ಜನಪ್ರತಿನಿದಿನಗಳು, ಮುಖಂಡರು, ಗ್ರಾಮಸ್ಥರು ಎಂಪಿ ರೇಣುಕಾಚಾರ್ಯ ಅವರುಗೆ ಹೂವಿನ ಹಾರ ಹಾಕಿ ಸನ್ಮಾನಿಸಿದರು, ಈ ವೇಳೆ ರೇಣುಕಾಚಾರ್ಯ ಅವರು ತಮ್ಮ ಕೊರಳಿನಲ್ಲಿದ್ದ ಹೂ ತೆಗೆದು ಸ್ವಾನಕ್ಕೆ ಹಾಕಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more