ಆಂಬುಲೆನ್ಸ್‌ಲ್ಲಿ ಕೋವಿಡ್ ಸೋಂಕಿತ ಶವ ತಾವೇ ಸಾಗಿಸಿದ ರೇಣುಕಾಚಾರ್ಯ

ಆಂಬುಲೆನ್ಸ್‌ಲ್ಲಿ ಕೋವಿಡ್ ಸೋಂಕಿತ ಶವ ತಾವೇ ಸಾಗಿಸಿದ ರೇಣುಕಾಚಾರ್ಯ

Published : Jun 01, 2021, 09:55 AM IST
  • ಆಂಬುಲೆನ್ಸ್‌ಲ್ಲಿ ಕೋವಿಡ್ ಸೋಂಕಿತ ಶವ ತಾವೇ ಸಾಗಿಸಿದ ರೇಣುಕಾಚಾರ್ಯ
  • ಆಂಬುಲೆನ್ಸ್ ತಾವೇ ಚಲಾಯಿಸಿಕೊಂಡು ಸಾಗಿದ ಶಾಸಕರು
  • ಪ್ರತಿದಿನ ಕೊರೋನಾ ಸೋಂಕಿತರ ಸೇವೆಯಲ್ಲಿ ತೊಡಗಿರುವ ರೇಣುಕಾಚಾರ್ಯ

ದಾವಣಗೆರೆ (ಜೂ.01): ಕೋವಿಡ್ ಸಂಕಷ್ಟದ ಕಾಲದಲ್ಲಿ ಪ್ರತಿದಿನವೂ ಸೋಂಕಿತರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಇದೀಗ ಮತ್ತೊಂದು ಮಾನವೀಯ ಕಾರ್ಯ ಮಾಡಿದ್ದಾರೆ. 

ಸೋಂಕಿತರ ದುಗುಡ ನಿವಾರಣೆಗೆ ರೇಣುಕಾಚಾರ್ಯ ಡ್ಯಾನ್ಸ್! ವಿಡಿಯೋ ...

ಕೋವಿಡ್ ಸೋಂಕಿತ ಮೃತದೇವನ್ನು ಆಂಬುಲೆನ್ಸ್‌ನಲ್ಲಿ ತಾವೇ ಸಾಗಿಸಿದ್ದಾರೆ. ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!