ಆಂಬುಲೆನ್ಸ್‌ಲ್ಲಿ ಕೋವಿಡ್ ಸೋಂಕಿತ ಶವ ತಾವೇ ಸಾಗಿಸಿದ ರೇಣುಕಾಚಾರ್ಯ

ಆಂಬುಲೆನ್ಸ್‌ಲ್ಲಿ ಕೋವಿಡ್ ಸೋಂಕಿತ ಶವ ತಾವೇ ಸಾಗಿಸಿದ ರೇಣುಕಾಚಾರ್ಯ

Suvarna News   | Asianet News
Published : Jun 01, 2021, 09:55 AM IST
  • ಆಂಬುಲೆನ್ಸ್‌ಲ್ಲಿ ಕೋವಿಡ್ ಸೋಂಕಿತ ಶವ ತಾವೇ ಸಾಗಿಸಿದ ರೇಣುಕಾಚಾರ್ಯ
  • ಆಂಬುಲೆನ್ಸ್ ತಾವೇ ಚಲಾಯಿಸಿಕೊಂಡು ಸಾಗಿದ ಶಾಸಕರು
  • ಪ್ರತಿದಿನ ಕೊರೋನಾ ಸೋಂಕಿತರ ಸೇವೆಯಲ್ಲಿ ತೊಡಗಿರುವ ರೇಣುಕಾಚಾರ್ಯ

ದಾವಣಗೆರೆ (ಜೂ.01): ಕೋವಿಡ್ ಸಂಕಷ್ಟದ ಕಾಲದಲ್ಲಿ ಪ್ರತಿದಿನವೂ ಸೋಂಕಿತರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಇದೀಗ ಮತ್ತೊಂದು ಮಾನವೀಯ ಕಾರ್ಯ ಮಾಡಿದ್ದಾರೆ. 

ಸೋಂಕಿತರ ದುಗುಡ ನಿವಾರಣೆಗೆ ರೇಣುಕಾಚಾರ್ಯ ಡ್ಯಾನ್ಸ್! ವಿಡಿಯೋ ...

ಕೋವಿಡ್ ಸೋಂಕಿತ ಮೃತದೇವನ್ನು ಆಂಬುಲೆನ್ಸ್‌ನಲ್ಲಿ ತಾವೇ ಸಾಗಿಸಿದ್ದಾರೆ. ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!