ಸಸಿ ನೆಟ್ಟ ಸೋಂಕಿತರು, ರೇಣುಕಾಚಾರ್ಯರಿಂದ ಮತ್ತೊಂದು ಮಾದರಿ ಕೆಲಸ

ಸಸಿ ನೆಟ್ಟ ಸೋಂಕಿತರು, ರೇಣುಕಾಚಾರ್ಯರಿಂದ ಮತ್ತೊಂದು ಮಾದರಿ ಕೆಲಸ

Published : Jun 20, 2021, 05:08 PM IST

* ಕೊರೋನಾ ಸೋಂಕಿತರಿಂದ ಸಸಿ ಹಸಿರು ಹೆಚ್ಚಿಸುವ ಕೆಲಸ
* ಕ್ಷೇತ್ರದ ಜನರಿಗೆ ಸ್ಪಂದಿಸುತ್ತಲೇ ಬಂದಿರುವ ಶಾಸಕ
* ಕೋವಿಡ್ ಕೇರ್‌ ಕೇಂದ್ರದಲ್ಲಿ ವಸತಿ ಪಡೆದಿರುವ ಸೋಂಕಿತರು 
* ಪರಿಸರದ ಜಾಗೃತಿ ಮೂಡಿಸಲು ಮೊರಾರ್ಜಿ ವಸತಿ ಶಾಲೆ ಮೈದಾನದಲ್ಲಿ ಸಸಿ ನೆಡುವ ಕಾರ್ಯ

ದಾವಣಗೆರೆ (ಜೂ. 20) ಕೊರೋನಾ ಸಂಕಷ್ಟದ ಕಾಲದಲ್ಲಿ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ತಮ್ಮ ಕ್ಷೇತ್ರದ ಜನರಿಗೆ ಸದಾ ಸ್ಪಂದಿಸುತ್ತಲೇ ಬಂದಿದ್ದಾರೆ.

ಕೊರೋನಾ ಕೇಂದ್ರದಲ್ಲಿಯೇ ರೇಣುಕಾಚಾರ್ಯ ವಾಸ್ತವ್ಯ

ಹೊನ್ನಾಳಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್  ನಲ್ಲಿ ಸೊಂಕಿತರಿಂದ ಸಸಿ ನೆಟ್ಟಿಸಿದ್ದಾರೆ. ಪರಿಸರದ ಜಾಗೃತಿ ಮೂಡಿಸಲು ಮೊರಾರ್ಜಿ ವಸತಿ ಶಾಲೆ ಮೈದಾನದಲ್ಲಿ ಕಾರ್ಯಕ್ರಮ ನಡೆದಿದ್ದು ರೇಣುಕಾಚಾರ್ಯ ಜತೆಗಿದ್ದರು. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!