ಸಸಿ ನೆಟ್ಟ ಸೋಂಕಿತರು, ರೇಣುಕಾಚಾರ್ಯರಿಂದ ಮತ್ತೊಂದು ಮಾದರಿ ಕೆಲಸ

ಸಸಿ ನೆಟ್ಟ ಸೋಂಕಿತರು, ರೇಣುಕಾಚಾರ್ಯರಿಂದ ಮತ್ತೊಂದು ಮಾದರಿ ಕೆಲಸ

Published : Jun 20, 2021, 05:08 PM IST

* ಕೊರೋನಾ ಸೋಂಕಿತರಿಂದ ಸಸಿ ಹಸಿರು ಹೆಚ್ಚಿಸುವ ಕೆಲಸ
* ಕ್ಷೇತ್ರದ ಜನರಿಗೆ ಸ್ಪಂದಿಸುತ್ತಲೇ ಬಂದಿರುವ ಶಾಸಕ
* ಕೋವಿಡ್ ಕೇರ್‌ ಕೇಂದ್ರದಲ್ಲಿ ವಸತಿ ಪಡೆದಿರುವ ಸೋಂಕಿತರು 
* ಪರಿಸರದ ಜಾಗೃತಿ ಮೂಡಿಸಲು ಮೊರಾರ್ಜಿ ವಸತಿ ಶಾಲೆ ಮೈದಾನದಲ್ಲಿ ಸಸಿ ನೆಡುವ ಕಾರ್ಯ

ದಾವಣಗೆರೆ (ಜೂ. 20) ಕೊರೋನಾ ಸಂಕಷ್ಟದ ಕಾಲದಲ್ಲಿ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ತಮ್ಮ ಕ್ಷೇತ್ರದ ಜನರಿಗೆ ಸದಾ ಸ್ಪಂದಿಸುತ್ತಲೇ ಬಂದಿದ್ದಾರೆ.

ಕೊರೋನಾ ಕೇಂದ್ರದಲ್ಲಿಯೇ ರೇಣುಕಾಚಾರ್ಯ ವಾಸ್ತವ್ಯ

ಹೊನ್ನಾಳಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್  ನಲ್ಲಿ ಸೊಂಕಿತರಿಂದ ಸಸಿ ನೆಟ್ಟಿಸಿದ್ದಾರೆ. ಪರಿಸರದ ಜಾಗೃತಿ ಮೂಡಿಸಲು ಮೊರಾರ್ಜಿ ವಸತಿ ಶಾಲೆ ಮೈದಾನದಲ್ಲಿ ಕಾರ್ಯಕ್ರಮ ನಡೆದಿದ್ದು ರೇಣುಕಾಚಾರ್ಯ ಜತೆಗಿದ್ದರು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?