ಬೀದರ್:  ಊಟದಲ್ಲಿ ಹುಳು ಪ್ರತ್ಯಕ್ಷ, ಪ್ರಶ್ನೆ ಮಾಡಿದ ವಿದ್ಯಾರ್ಥಿಗೆ ಥಳಿತ!

ಬೀದರ್: ಊಟದಲ್ಲಿ ಹುಳು ಪ್ರತ್ಯಕ್ಷ, ಪ್ರಶ್ನೆ ಮಾಡಿದ ವಿದ್ಯಾರ್ಥಿಗೆ ಥಳಿತ!

Published : Dec 11, 2024, 05:14 PM IST

ವಸತಿ ಶಾಲೆ ಆವರಣದಲ್ಲೇ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಶಿಕ್ಷಕರ ವಿರುದ್ಧ ಧಿಕ್ಕಾರ ಕೂಗಿದ್ದಾರೆ.  ನಿತ್ಯ ಕಳಪೆ ಆಹಾರ ನೀಡುತ್ತಿರುವುದರಿಂದ ಬೇಸತ್ತ ವಿದ್ಯಾರ್ಥಿಗಳು ಊಟದ ಕುರಿತು ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆ ಮಾಡಿದ ವಿದ್ಯಾರ್ಥಿಗೆ ವಾರ್ಡನ್‌ ಅಮಾನುಷವಾಗಿ ಥಳಿಸಿದ್ದಾರೆ. 

ಬೀದರ್(ಡಿ.11):  ಊಟದಲ್ಲಿ ಹುಳು ಪ್ರತ್ಯಕ್ಷವಾಗಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ವಿದ್ಯಾರ್ಥಿ ಮೇಲೆ ವಾರ್ಡನ್‌ ಥಳಿಸಿದ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ್ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ. 
ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಮೇಲೆ ವಾರ್ಡನ್‌ ಹಲ್ಲೆ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಪ್ರಿನ್ಸಿಪಾಲ್ ಹಾಗೂ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಪ್ರಿನ್ಸಿಪಾಲ್ ಭಗವಂತ ಕಾಂಬಳೆ ಹಾಗೂ ವಾರ್ಡನ್ ಶಿವಕುಮಾರ್ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ.

ಬೆಳಗಾವಿ: ಮಾಜಿ ಸಚಿವ ಪ್ರಭು ಚವ್ಹಾಣ್‌ಗೆ ಶಿವಸೇವೆ (ಉದ್ಧವ್ ಠಾಕ್ರೆ ಬಣ) ಕಾರ್ಯಕರ್ತರಿಂದ ಘೇರಾವ್!

ವಸತಿ ಶಾಲೆ ಆವರಣದಲ್ಲೇ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಶಿಕ್ಷಕರ ವಿರುದ್ಧ ಧಿಕ್ಕಾರ ಕೂಗಿದ್ದಾರೆ.  ನಿತ್ಯ ಕಳಪೆ ಆಹಾರ ನೀಡುತ್ತಿರುವುದರಿಂದ ಬೇಸತ್ತ ವಿದ್ಯಾರ್ಥಿಗಳು ಊಟದ ಕುರಿತು ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆ ಮಾಡಿದ ವಿದ್ಯಾರ್ಥಿಗೆ ವಾರ್ಡನ್‌ ಅಮಾನುಷವಾಗಿ ಥಳಿಸಿದ್ದಾರೆ. ಈ ಮೊರಾರ್ಜಿ ವಸತಿ ಶಾಲೆಯಲ್ಲಿ  6 ರಿಂದ 10 ನೇ ತರಗತಿವರೆಗೆ 250 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more