ಸೋಶಿಯಲ್ ಮೀಡಿಯಾ ಆಯ್ತು, ದತ್ತಪೀಠದಲ್ಲೂ ಹೌದು ಹುಲಿಯಾ ಹವಾ!

ಸೋಶಿಯಲ್ ಮೀಡಿಯಾ ಆಯ್ತು, ದತ್ತಪೀಠದಲ್ಲೂ ಹೌದು ಹುಲಿಯಾ ಹವಾ!

Suvarna News   | Asianet News
Published : Dec 12, 2019, 04:28 PM IST

ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿರುವ ಹೌದು ಹುಲಿಯಾ ಈಗ ಚಿಕ್ಕಮಗಳೂರು ದತ್ತ ಪೀಠದಲ್ಲೂ ಪ್ರತಿಧ್ವನಿಸಿದೆ. ಇಲ್ಲಿದೆ ಮತ್ತಷ್ಟು ವಿವರ 

ಚಿಕ್ಕಮಗಳೂರು (ಡಿ.12): ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿರುವ ಹೌದು ಹುಲಿಯಾ ಡೈಲಾಗ್ ವಿವಾದಿತ ದತ್ತಪೀಠದಲ್ಲೂ ಕೇಳಿಬಂತು. 

ರಾಜ್ಯದ ವಿವಿಧಡೆಯಿಂದ ದತ್ತಪಾದುಕೆ ದರ್ಶನಕ್ಕಾಗಿ ವಿವಾದಿತ ದತ್ತಪೀಠಕ್ಕೆ ದತ್ತಭಕ್ತರು ಆಗಮಿಸಿದ್ದರು. ದರ್ಶನ ಪಡೆಯುಲು  ಸಾಲಿನಲ್ಲಿ ನಿಂತು ದತ್ತ ಭಕ್ತರು ಘೋಷಣೆಗಳು  ಕೂಗಿದರು. 

ಅವುಗಳ ಪೈಕಿ ಹೌದು ಹುಲಿಯಾ ಡೈಲಾಗ್ ಕೂಡ ಒಂದು! ದತ್ತಪೀಠ ನಮ್ಮದು ಹೌದು ಹುಲಿಯಾ, ದತ್ತಪೀಠ ಯಾರದ್ದು ಹಿಂದೂಗಳದ್ದು ಹೌದು ಹುಲಿಯಾ ಎನ್ನುವ ಡೈಲಾಗ್ ದತ್ತಭಕ್ತರಿಂದ ಕೇಳಿಬಂತು.

ಇದನ್ನೂ ನೋಡಿ | ಚುನಾವಣೆ ಮುಗಿದ್ರೂ ನಿಲ್ಲದ ಆಪರೇಶನ್, ಬೆಳಗಾವಿ 'ಹುಲಿ' ಬಿಜೆಪಿ ಬೋನಿಗೆ!...
 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?