ಸೋಶಿಯಲ್ ಮೀಡಿಯಾ ಆಯ್ತು, ದತ್ತಪೀಠದಲ್ಲೂ ಹೌದು ಹುಲಿಯಾ ಹವಾ!

ಸೋಶಿಯಲ್ ಮೀಡಿಯಾ ಆಯ್ತು, ದತ್ತಪೀಠದಲ್ಲೂ ಹೌದು ಹುಲಿಯಾ ಹವಾ!

Suvarna News   | Asianet News
Published : Dec 12, 2019, 04:28 PM IST

ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿರುವ ಹೌದು ಹುಲಿಯಾ ಈಗ ಚಿಕ್ಕಮಗಳೂರು ದತ್ತ ಪೀಠದಲ್ಲೂ ಪ್ರತಿಧ್ವನಿಸಿದೆ. ಇಲ್ಲಿದೆ ಮತ್ತಷ್ಟು ವಿವರ 

ಚಿಕ್ಕಮಗಳೂರು (ಡಿ.12): ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿರುವ ಹೌದು ಹುಲಿಯಾ ಡೈಲಾಗ್ ವಿವಾದಿತ ದತ್ತಪೀಠದಲ್ಲೂ ಕೇಳಿಬಂತು. 

ರಾಜ್ಯದ ವಿವಿಧಡೆಯಿಂದ ದತ್ತಪಾದುಕೆ ದರ್ಶನಕ್ಕಾಗಿ ವಿವಾದಿತ ದತ್ತಪೀಠಕ್ಕೆ ದತ್ತಭಕ್ತರು ಆಗಮಿಸಿದ್ದರು. ದರ್ಶನ ಪಡೆಯುಲು  ಸಾಲಿನಲ್ಲಿ ನಿಂತು ದತ್ತ ಭಕ್ತರು ಘೋಷಣೆಗಳು  ಕೂಗಿದರು. 

ಅವುಗಳ ಪೈಕಿ ಹೌದು ಹುಲಿಯಾ ಡೈಲಾಗ್ ಕೂಡ ಒಂದು! ದತ್ತಪೀಠ ನಮ್ಮದು ಹೌದು ಹುಲಿಯಾ, ದತ್ತಪೀಠ ಯಾರದ್ದು ಹಿಂದೂಗಳದ್ದು ಹೌದು ಹುಲಿಯಾ ಎನ್ನುವ ಡೈಲಾಗ್ ದತ್ತಭಕ್ತರಿಂದ ಕೇಳಿಬಂತು.

ಇದನ್ನೂ ನೋಡಿ | ಚುನಾವಣೆ ಮುಗಿದ್ರೂ ನಿಲ್ಲದ ಆಪರೇಶನ್, ಬೆಳಗಾವಿ 'ಹುಲಿ' ಬಿಜೆಪಿ ಬೋನಿಗೆ!...
 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!