ಭಾರೀ ವೈರಲ್ ಆಯ್ತು 'ಹೌದು ಹುಲಿಯಾ' ಡೈಲಾಗ್

ಭಾರೀ ವೈರಲ್ ಆಯ್ತು 'ಹೌದು ಹುಲಿಯಾ' ಡೈಲಾಗ್

Published : Dec 04, 2019, 12:04 PM ISTUpdated : Dec 04, 2019, 12:07 PM IST

ಬೆಳಗಾವಿ[ಡಿ.04]: ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ ಕುಡುಕನೊಬ್ಬ ಹೇಳಿದ್ದ 'ಹೌದು ಹುಲಿಯಾ' ಡೈಲಾಗ್ ಇದೀಗ ಫುಲ್ ವೈರಲ್ ಆಗಿದೆ.  ಸಿದ್ದರಾಮಯ್ಯ ಹಾಗೂ ಕುಡುಕನ ಧ್ವನಿ ಬಳಸಿದ ಡೈಲಾಗ್ ಟಿಕ್‌ಟಾಕ್‌ನಲ್ಲಿ ಭಾರೀ ವೈರಲ್ ಆಗುತ್ತಿದೆ.  ನ. 30 ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದಲ್ಲಿ ಜರುಗಿದ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ಭಾಷಣ ವೇಳೆ 'ಇಂದಿರಾ ಗಾಂಧಿ ದೇಶಕ್ಕಾಗಿ‌ ಪ್ರಾಣ ಕೊಟ್ರು' ಎಂದ ಕೂಡಲೇ ವೇದಿಕೆಯ ಮುಂಭಾಗದಲ್ಲೇ ಇದ್ದ ಕುಡುಕನೋರ್ವ 'ಹೌದು ಹುಲಿಯಾ' ಎಂದಿದ್ದನು.

ಇದೀಗ ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ. ಟಿಕ್‌ಟಾಕ್‌ನಲ್ಲಿ ಉತ್ತರ ಕರ್ನಾಟಕದ ಯುವಕರು ಯಾವ ರೀತಿ ಟ್ರೋಲ್ ಮಾಡಿದ್ದಾರೆ ಎಂಬುದರ ಕಂಪ್ಲೀಟ್ ಮಾಹಿತಿ ಈ ವಿಡಿಯೋದಲ್ಲಿದೆ.  
 

ಬೆಳಗಾವಿ[ಡಿ.04]: ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ ಕುಡುಕನೊಬ್ಬ ಹೇಳಿದ್ದ 'ಹೌದು ಹುಲಿಯಾ' ಡೈಲಾಗ್ ಇದೀಗ ಫುಲ್ ವೈರಲ್ ಆಗಿದೆ.  ಸಿದ್ದರಾಮಯ್ಯ ಹಾಗೂ ಕುಡುಕನ ಧ್ವನಿ ಬಳಸಿದ ಡೈಲಾಗ್ ಟಿಕ್‌ಟಾಕ್‌ನಲ್ಲಿ ಭಾರೀ ವೈರಲ್ ಆಗುತ್ತಿದೆ.  ನ. 30 ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದಲ್ಲಿ ಜರುಗಿದ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ಭಾಷಣ ವೇಳೆ 'ಇಂದಿರಾ ಗಾಂಧಿ ದೇಶಕ್ಕಾಗಿ‌ ಪ್ರಾಣ ಕೊಟ್ರು' ಎಂದ ಕೂಡಲೇ ವೇದಿಕೆಯ ಮುಂಭಾಗದಲ್ಲೇ ಇದ್ದ ಕುಡುಕನೋರ್ವ 'ಹೌದು ಹುಲಿಯಾ' ಎಂದಿದ್ದನು.

ಇದೀಗ ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ. ಟಿಕ್‌ಟಾಕ್‌ನಲ್ಲಿ ಉತ್ತರ ಕರ್ನಾಟಕದ ಯುವಕರು ಯಾವ ರೀತಿ ಟ್ರೋಲ್ ಮಾಡಿದ್ದಾರೆ ಎಂಬುದರ ಕಂಪ್ಲೀಟ್ ಮಾಹಿತಿ ಈ ವಿಡಿಯೋದಲ್ಲಿದೆ.  

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?