ಭಾರೀ ವೈರಲ್ ಆಯ್ತು 'ಹೌದು ಹುಲಿಯಾ' ಡೈಲಾಗ್

ಭಾರೀ ವೈರಲ್ ಆಯ್ತು 'ಹೌದು ಹುಲಿಯಾ' ಡೈಲಾಗ್

Published : Dec 04, 2019, 12:04 PM ISTUpdated : Dec 04, 2019, 12:07 PM IST

ಬೆಳಗಾವಿ[ಡಿ.04]: ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ ಕುಡುಕನೊಬ್ಬ ಹೇಳಿದ್ದ 'ಹೌದು ಹುಲಿಯಾ' ಡೈಲಾಗ್ ಇದೀಗ ಫುಲ್ ವೈರಲ್ ಆಗಿದೆ.  ಸಿದ್ದರಾಮಯ್ಯ ಹಾಗೂ ಕುಡುಕನ ಧ್ವನಿ ಬಳಸಿದ ಡೈಲಾಗ್ ಟಿಕ್‌ಟಾಕ್‌ನಲ್ಲಿ ಭಾರೀ ವೈರಲ್ ಆಗುತ್ತಿದೆ.  ನ. 30 ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದಲ್ಲಿ ಜರುಗಿದ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ಭಾಷಣ ವೇಳೆ 'ಇಂದಿರಾ ಗಾಂಧಿ ದೇಶಕ್ಕಾಗಿ‌ ಪ್ರಾಣ ಕೊಟ್ರು' ಎಂದ ಕೂಡಲೇ ವೇದಿಕೆಯ ಮುಂಭಾಗದಲ್ಲೇ ಇದ್ದ ಕುಡುಕನೋರ್ವ 'ಹೌದು ಹುಲಿಯಾ' ಎಂದಿದ್ದನು.

ಇದೀಗ ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ. ಟಿಕ್‌ಟಾಕ್‌ನಲ್ಲಿ ಉತ್ತರ ಕರ್ನಾಟಕದ ಯುವಕರು ಯಾವ ರೀತಿ ಟ್ರೋಲ್ ಮಾಡಿದ್ದಾರೆ ಎಂಬುದರ ಕಂಪ್ಲೀಟ್ ಮಾಹಿತಿ ಈ ವಿಡಿಯೋದಲ್ಲಿದೆ.  
 

ಬೆಳಗಾವಿ[ಡಿ.04]: ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ ಕುಡುಕನೊಬ್ಬ ಹೇಳಿದ್ದ 'ಹೌದು ಹುಲಿಯಾ' ಡೈಲಾಗ್ ಇದೀಗ ಫುಲ್ ವೈರಲ್ ಆಗಿದೆ.  ಸಿದ್ದರಾಮಯ್ಯ ಹಾಗೂ ಕುಡುಕನ ಧ್ವನಿ ಬಳಸಿದ ಡೈಲಾಗ್ ಟಿಕ್‌ಟಾಕ್‌ನಲ್ಲಿ ಭಾರೀ ವೈರಲ್ ಆಗುತ್ತಿದೆ.  ನ. 30 ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದಲ್ಲಿ ಜರುಗಿದ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ಭಾಷಣ ವೇಳೆ 'ಇಂದಿರಾ ಗಾಂಧಿ ದೇಶಕ್ಕಾಗಿ‌ ಪ್ರಾಣ ಕೊಟ್ರು' ಎಂದ ಕೂಡಲೇ ವೇದಿಕೆಯ ಮುಂಭಾಗದಲ್ಲೇ ಇದ್ದ ಕುಡುಕನೋರ್ವ 'ಹೌದು ಹುಲಿಯಾ' ಎಂದಿದ್ದನು.

ಇದೀಗ ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ. ಟಿಕ್‌ಟಾಕ್‌ನಲ್ಲಿ ಉತ್ತರ ಕರ್ನಾಟಕದ ಯುವಕರು ಯಾವ ರೀತಿ ಟ್ರೋಲ್ ಮಾಡಿದ್ದಾರೆ ಎಂಬುದರ ಕಂಪ್ಲೀಟ್ ಮಾಹಿತಿ ಈ ವಿಡಿಯೋದಲ್ಲಿದೆ.  

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!