ಭಾರೀ ವೈರಲ್ ಆಯ್ತು 'ಹೌದು ಹುಲಿಯಾ' ಡೈಲಾಗ್

ಭಾರೀ ವೈರಲ್ ಆಯ್ತು 'ಹೌದು ಹುಲಿಯಾ' ಡೈಲಾಗ್

Published : Dec 04, 2019, 12:04 PM ISTUpdated : Dec 04, 2019, 12:07 PM IST

ಬೆಳಗಾವಿ[ಡಿ.04]: ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ ಕುಡುಕನೊಬ್ಬ ಹೇಳಿದ್ದ 'ಹೌದು ಹುಲಿಯಾ' ಡೈಲಾಗ್ ಇದೀಗ ಫುಲ್ ವೈರಲ್ ಆಗಿದೆ.  ಸಿದ್ದರಾಮಯ್ಯ ಹಾಗೂ ಕುಡುಕನ ಧ್ವನಿ ಬಳಸಿದ ಡೈಲಾಗ್ ಟಿಕ್‌ಟಾಕ್‌ನಲ್ಲಿ ಭಾರೀ ವೈರಲ್ ಆಗುತ್ತಿದೆ.  ನ. 30 ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದಲ್ಲಿ ಜರುಗಿದ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ಭಾಷಣ ವೇಳೆ 'ಇಂದಿರಾ ಗಾಂಧಿ ದೇಶಕ್ಕಾಗಿ‌ ಪ್ರಾಣ ಕೊಟ್ರು' ಎಂದ ಕೂಡಲೇ ವೇದಿಕೆಯ ಮುಂಭಾಗದಲ್ಲೇ ಇದ್ದ ಕುಡುಕನೋರ್ವ 'ಹೌದು ಹುಲಿಯಾ' ಎಂದಿದ್ದನು.

ಇದೀಗ ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ. ಟಿಕ್‌ಟಾಕ್‌ನಲ್ಲಿ ಉತ್ತರ ಕರ್ನಾಟಕದ ಯುವಕರು ಯಾವ ರೀತಿ ಟ್ರೋಲ್ ಮಾಡಿದ್ದಾರೆ ಎಂಬುದರ ಕಂಪ್ಲೀಟ್ ಮಾಹಿತಿ ಈ ವಿಡಿಯೋದಲ್ಲಿದೆ.  
 

ಬೆಳಗಾವಿ[ಡಿ.04]: ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ ಕುಡುಕನೊಬ್ಬ ಹೇಳಿದ್ದ 'ಹೌದು ಹುಲಿಯಾ' ಡೈಲಾಗ್ ಇದೀಗ ಫುಲ್ ವೈರಲ್ ಆಗಿದೆ.  ಸಿದ್ದರಾಮಯ್ಯ ಹಾಗೂ ಕುಡುಕನ ಧ್ವನಿ ಬಳಸಿದ ಡೈಲಾಗ್ ಟಿಕ್‌ಟಾಕ್‌ನಲ್ಲಿ ಭಾರೀ ವೈರಲ್ ಆಗುತ್ತಿದೆ.  ನ. 30 ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದಲ್ಲಿ ಜರುಗಿದ ಕಾಂಗ್ರೆಸ್ ಸಮಾವೇಶದಲ್ಲಿ ಸಿದ್ದರಾಮಯ್ಯ ಭಾಷಣ ವೇಳೆ 'ಇಂದಿರಾ ಗಾಂಧಿ ದೇಶಕ್ಕಾಗಿ‌ ಪ್ರಾಣ ಕೊಟ್ರು' ಎಂದ ಕೂಡಲೇ ವೇದಿಕೆಯ ಮುಂಭಾಗದಲ್ಲೇ ಇದ್ದ ಕುಡುಕನೋರ್ವ 'ಹೌದು ಹುಲಿಯಾ' ಎಂದಿದ್ದನು.

ಇದೀಗ ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ. ಟಿಕ್‌ಟಾಕ್‌ನಲ್ಲಿ ಉತ್ತರ ಕರ್ನಾಟಕದ ಯುವಕರು ಯಾವ ರೀತಿ ಟ್ರೋಲ್ ಮಾಡಿದ್ದಾರೆ ಎಂಬುದರ ಕಂಪ್ಲೀಟ್ ಮಾಹಿತಿ ಈ ವಿಡಿಯೋದಲ್ಲಿದೆ.  

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?