Flood Victims: ನಿರಾಶ್ರಿತರಿಗೆ ಮನೆಯೇನೋ ಸಿಕ್ತು, ಮೂಲ ಸೌಕರ್ಯವಿಲ್ಲದೇ ಗೋಳು ಹೇಳತೀರದು!

Flood Victims: ನಿರಾಶ್ರಿತರಿಗೆ ಮನೆಯೇನೋ ಸಿಕ್ತು, ಮೂಲ ಸೌಕರ್ಯವಿಲ್ಲದೇ ಗೋಳು ಹೇಳತೀರದು!

Suvarna News   | Asianet News
Published : Dec 10, 2021, 11:09 AM ISTUpdated : Dec 10, 2021, 11:18 AM IST

ಮೂಡಿಗೆರೆ (Mudigere) ತಾಲೂಕಿನ ಬಣಕಲ್ ಗ್ರಾಮದಲ್ಲಿರೋ ಈ ಬಡಾವಣೆಗೆ (Layout)  ಹೋದ್ರೆ ಕುಗ್ರಾಮಕ್ಕಿಂತ ಕಡೆಯಾದ ಅನುಭವವಾಗುತ್ತೆ.

ಚಿಕ್ಕಮಗಳೂರು (ಡಿ. 10): 2019 ರ ಮಹಾಮಳೆ (Rain) ಮಲೆನಾಡಿಗರ ಬಹುತೇಕ ಜನರ ಬದುಕನ್ನೇ ಅಲ್ಲೋಲ-ಕಲ್ಲೋಲವಾಗಿಸಿತ್ತು. ಅದೆಷ್ಟೋ ಮಂದಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ  ನಿರಾಶ್ರಿತರಿಗೆ ಸರ್ಕಾರ ಬದುಕು ಕಟ್ಟಿಕೊಡುವ ಜವಾಬ್ದಾರಿ ಹೊತ್ತಿತ್ತು. ಕೆಲವರಿಗೆ ಮನೆ ಕಟ್ಟಿ ಕೊಡಲು ಜಾಗವನ್ನ (Land) ನೀಡಿತ್ತಾದರೂ ಈವರೆಗೆ ಅಲ್ಲಿ ವಾಸ ಮಾಡ್ತಿರೋ ಜನರಿಗೆ ಮೂಲಸೌಕರ್ಯವನ್ನೇ ನೀಡಿಲ್ಲ.

ಮೂಡಿಗೆರೆ (mudigere) ತಾಲೂಕಿನ ಬಣಕಲ್ ಗ್ರಾಮದಲ್ಲಿರೋ ಈ ಬಡಾವಣೆಗೆ (Layout) ಹೋದ್ರೆ ಕುಗ್ರಾಮಕ್ಕಿಂತ ಕಡೆಯಾದ ಅನುಭವವಾಗುತ್ತೆ. 2019ರಲ್ಲಿ ಮನೆಯನ್ನ ಕಳೆದುಕೊಂಡ ಮಧುಗುಂಡಿ, ದುರ್ಗದಹಳ್ಳಿ, ಬಿದರುತಳ, ಸುಂಕಸಾಲೆ ಗ್ರಾಮದ 40 ಸಂತ್ರಸ್ಥರಿಗೆ ಈ ಬಡಾವಣೆಯಲ್ಲಿ ಸರ್ಕಾರ ನಿವೇಶನ ನೀಡಿದೆ.

5 ಲಕ್ಷ ರೂಪಾಯಿ ಕೊಟ್ಟು ಮನೆ ಕಟ್ಟಿಕೊಳ್ಳಲು ನೆರವಾಗಿದೆ. ಅದೇನೋ ಸರಿ. ಆದ್ರೆ, ಮನೆ ಕಟ್ಟಿಕೊಳ್ಳಲು 5 ಲಕ್ಷ ಸಾಲದಿದ್ರು ಹೇಗೋ ಸಾಲ-ಸೋಲ ಮಾಡಿ ಸಂತ್ರಸ್ಥರು ಮನೆ ಕಟ್ಟಿ ಕೊಂಡಿದ್ದಾರೆ. ಆದ್ರೆ, ಮನೆ ಕಟ್ಟಿಕೊಂಡರೂ ಅಲ್ಲಿ ನೆಮ್ಮದಿಯಾಗಿ ವಾಸ ಮಾಡಲು ಆಗುತ್ತಿಲ್ಲ. ಯಾಕಂದ್ರೆ, ನೀರಿನ ಸೌಲಭ್ಯವಿಲ್ಲ. ವಿದ್ಯುತ್ ಕೊಟ್ಟಿಲ್ಲ. ಚರಂಡಿ ವ್ಯವಸ್ಥೆಯೂ ಇಲ್ಲ. ಯಾವುದೇ ಮೂಲ ಸೌಕರ್ಯವಿಲ್ಲದೇ  (Basic Amenities) ಮನೆ ಕಟ್ಟಿಕೊಂಡಿಡೋ ಜನ ನಿತ್ಯ ಪರದಾಡುವಂತಾಗಿದೆ.  ತಮ್ಮ ಪರಿಸ್ಥಿತಿ ಬಗ್ಗೆ ಜನ ಸಂಬಂಧಪಟ್ಟವರ ಗಮನಕ್ಕೆ ತಂದ್ರು ಸಂಬಂಧಪಟ್ಟವರು ಸಂಬಂಧವಿಲ್ಲದಂತಿದ್ದಾರೆ ಅಂತ ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ. 

 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
Read more