ಪರಪ್ಪನ ಅಗ್ರಹಾರದಲ್ಲಿ ಹೇಗಿದ್ದಾನೆ ಗೊತ್ತಾ ದರ್ಶನ್‌ ? ಹೇಗಿದೆ ನಟನ ಜೈಲು ಜೀವನ..?

ಪರಪ್ಪನ ಅಗ್ರಹಾರದಲ್ಲಿ ಹೇಗಿದ್ದಾನೆ ಗೊತ್ತಾ ದರ್ಶನ್‌ ? ಹೇಗಿದೆ ನಟನ ಜೈಲು ಜೀವನ..?

Published : Jun 25, 2024, 05:32 PM ISTUpdated : Jun 25, 2024, 05:40 PM IST


ಹೇಗಿದೆ ಗೊತ್ತಾ ಕಿಲ್ಲಿಂಗ್ ಸ್ಟಾರ್ ದರ್ಶನ್ ತೂಗುದೀಪನ ಜೈಲು ಜೀವನ..?
ಪಟ್ಟಣಗೆರೆಯ ಪ್ರತಾಪಕ್ಕೆ ಪರಪ್ಪನ ಅಗ್ರಹಾರ ಸೇರಿದ್ದಾನೆ ಕಿಲ್ಲಿಂಗ್ ಸ್ಟಾರ್..!
ಪರಪ್ಪನ ಅಗ್ರಹಾರದಲ್ಲಿ 13 ಮಂದಿ, 4 ಮಂದಿ ತುಮಕೂರು ಜೈಲಿಗೆ ಶಿಫ್ಟ್..!

ಆಕಾಶದಲ್ಲಿ ಹಾರಾಡ್ತಾ ಇದ್ದವವರು ಭೂಮಿಗೆ ಬೀಳಲೇಬೇಕು. ಎಷ್ಟೇ ದೊಡ್ಡವರಾದ್ರೂ ಕಾಲಚಕ್ರದ ಸುಳಿಗೆ ಸಿಲುಕಲೇಬೇಕು. ಈ ಮಾತಿಗೆ ರಾಜ್ಯದಲ್ಲಿ ಸದ್ಯ ಎರಡು ದೊಡ್ಡ ಉದಾಹರಣೆ ನಟ ದರ್ಶನ್ (Darshan) ಮತ್ತು ಮಾಜಿ ಸಚಿವ ಎಚ್.ಡಿ ರೇವಣ್ಣ ಕುಟುಂಬ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ(Renukaswamy murder case) ಜೈಲು ಸೇರಿರುವ ದರ್ಶನ್‌ಗೆ ಸುತ್ತಿಕೊಂಡಿರೋದು ಕರ್ಮ. ದರ್ಶನ್ ಈಗ ಪರಪ್ಪನ ಅಗ್ರಹಾರದಲ್ಲಿ ಕೈದಿ ನಂಬರ್ 6106. ರಿಪಬ್ಲಿಕ್ ಆಫ್ ದರ್ಶನ್ ಕೋಟೆಯ ಅಧಿಪತಿಯೀಗ ನಾಲ್ಕು ಗೋಡೆಗಳ ಮಧ್ಯೆ ಬಂಧಿ. ಪರಪ್ಪನ ಅಗ್ರಹಾರ(Parappana Agrahara jail) ರಾಜಧಾನಿ ಬೆಂಗಳೂರು ಹೊರವಲಯದ ಆನೇಕಲ್ ಬಳಿ ಇರೋ ಸೆಂಟ್ರಲ್ ಜೈಲ್. ನಟೋರಿಯಸ್ ಕ್ರಿಮಿನಲ್‌ಗಳು, ರೌಡಿಗಳು, ಕೊಲೆಗಾರರು. ಹೀಗೆ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾದವರ, ಅಪರಾಧಗಳನ್ನು ಮಾಡಿ ಶಿಕ್ಷೆ ಅನುಭವಿಸ್ತಾ ಇರೋರ ವಾಸಸ್ಥಾನ. ನಟ ದರ್ಶನ್ ಈಗ ಅದೇ ಜೈಲಿನಲ್ಲಿದ್ದಾನೆ. ಶನಿವಾರದವರೆಗೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪೊಲೀಸ್ ಲಾಕಪ್‌ನಲ್ಲಿದ್ದ ದರ್ಶನ್, ಶನಿವಾರ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾನೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತವನ ಕ್ರಿಮಿನಲ್ ಗ್ಯಾಂಗನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ಇದನ್ನೂ ವೀಕ್ಷಿಸಿ:  ಆ ಸಾವಿಗೆ ಕಾರಣ.. ಈಗಲೂ ಅನುಮಾನ..ಈಗ ನೆನಪಾಗುತ್ತಿದೆ ಏಕೆ ಆ ನಿರ್ಮಾಪಕನ ಸಾವು..?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more