ಪರಪ್ಪನ ಅಗ್ರಹಾರದಲ್ಲಿ ಹೇಗಿದ್ದಾನೆ ಗೊತ್ತಾ ದರ್ಶನ್‌ ? ಹೇಗಿದೆ ನಟನ ಜೈಲು ಜೀವನ..?

ಪರಪ್ಪನ ಅಗ್ರಹಾರದಲ್ಲಿ ಹೇಗಿದ್ದಾನೆ ಗೊತ್ತಾ ದರ್ಶನ್‌ ? ಹೇಗಿದೆ ನಟನ ಜೈಲು ಜೀವನ..?

Published : Jun 25, 2024, 05:32 PM ISTUpdated : Jun 25, 2024, 05:40 PM IST


ಹೇಗಿದೆ ಗೊತ್ತಾ ಕಿಲ್ಲಿಂಗ್ ಸ್ಟಾರ್ ದರ್ಶನ್ ತೂಗುದೀಪನ ಜೈಲು ಜೀವನ..?
ಪಟ್ಟಣಗೆರೆಯ ಪ್ರತಾಪಕ್ಕೆ ಪರಪ್ಪನ ಅಗ್ರಹಾರ ಸೇರಿದ್ದಾನೆ ಕಿಲ್ಲಿಂಗ್ ಸ್ಟಾರ್..!
ಪರಪ್ಪನ ಅಗ್ರಹಾರದಲ್ಲಿ 13 ಮಂದಿ, 4 ಮಂದಿ ತುಮಕೂರು ಜೈಲಿಗೆ ಶಿಫ್ಟ್..!

ಆಕಾಶದಲ್ಲಿ ಹಾರಾಡ್ತಾ ಇದ್ದವವರು ಭೂಮಿಗೆ ಬೀಳಲೇಬೇಕು. ಎಷ್ಟೇ ದೊಡ್ಡವರಾದ್ರೂ ಕಾಲಚಕ್ರದ ಸುಳಿಗೆ ಸಿಲುಕಲೇಬೇಕು. ಈ ಮಾತಿಗೆ ರಾಜ್ಯದಲ್ಲಿ ಸದ್ಯ ಎರಡು ದೊಡ್ಡ ಉದಾಹರಣೆ ನಟ ದರ್ಶನ್ (Darshan) ಮತ್ತು ಮಾಜಿ ಸಚಿವ ಎಚ್.ಡಿ ರೇವಣ್ಣ ಕುಟುಂಬ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ(Renukaswamy murder case) ಜೈಲು ಸೇರಿರುವ ದರ್ಶನ್‌ಗೆ ಸುತ್ತಿಕೊಂಡಿರೋದು ಕರ್ಮ. ದರ್ಶನ್ ಈಗ ಪರಪ್ಪನ ಅಗ್ರಹಾರದಲ್ಲಿ ಕೈದಿ ನಂಬರ್ 6106. ರಿಪಬ್ಲಿಕ್ ಆಫ್ ದರ್ಶನ್ ಕೋಟೆಯ ಅಧಿಪತಿಯೀಗ ನಾಲ್ಕು ಗೋಡೆಗಳ ಮಧ್ಯೆ ಬಂಧಿ. ಪರಪ್ಪನ ಅಗ್ರಹಾರ(Parappana Agrahara jail) ರಾಜಧಾನಿ ಬೆಂಗಳೂರು ಹೊರವಲಯದ ಆನೇಕಲ್ ಬಳಿ ಇರೋ ಸೆಂಟ್ರಲ್ ಜೈಲ್. ನಟೋರಿಯಸ್ ಕ್ರಿಮಿನಲ್‌ಗಳು, ರೌಡಿಗಳು, ಕೊಲೆಗಾರರು. ಹೀಗೆ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾದವರ, ಅಪರಾಧಗಳನ್ನು ಮಾಡಿ ಶಿಕ್ಷೆ ಅನುಭವಿಸ್ತಾ ಇರೋರ ವಾಸಸ್ಥಾನ. ನಟ ದರ್ಶನ್ ಈಗ ಅದೇ ಜೈಲಿನಲ್ಲಿದ್ದಾನೆ. ಶನಿವಾರದವರೆಗೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪೊಲೀಸ್ ಲಾಕಪ್‌ನಲ್ಲಿದ್ದ ದರ್ಶನ್, ಶನಿವಾರ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾನೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತವನ ಕ್ರಿಮಿನಲ್ ಗ್ಯಾಂಗನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ಇದನ್ನೂ ವೀಕ್ಷಿಸಿ:  ಆ ಸಾವಿಗೆ ಕಾರಣ.. ಈಗಲೂ ಅನುಮಾನ..ಈಗ ನೆನಪಾಗುತ್ತಿದೆ ಏಕೆ ಆ ನಿರ್ಮಾಪಕನ ಸಾವು..?

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more