ಪರಪ್ಪನ ಅಗ್ರಹಾರದಲ್ಲಿ ಹೇಗಿದ್ದಾನೆ ಗೊತ್ತಾ ದರ್ಶನ್‌ ? ಹೇಗಿದೆ ನಟನ ಜೈಲು ಜೀವನ..?

ಪರಪ್ಪನ ಅಗ್ರಹಾರದಲ್ಲಿ ಹೇಗಿದ್ದಾನೆ ಗೊತ್ತಾ ದರ್ಶನ್‌ ? ಹೇಗಿದೆ ನಟನ ಜೈಲು ಜೀವನ..?

Published : Jun 25, 2024, 05:32 PM ISTUpdated : Jun 25, 2024, 05:40 PM IST


ಹೇಗಿದೆ ಗೊತ್ತಾ ಕಿಲ್ಲಿಂಗ್ ಸ್ಟಾರ್ ದರ್ಶನ್ ತೂಗುದೀಪನ ಜೈಲು ಜೀವನ..?
ಪಟ್ಟಣಗೆರೆಯ ಪ್ರತಾಪಕ್ಕೆ ಪರಪ್ಪನ ಅಗ್ರಹಾರ ಸೇರಿದ್ದಾನೆ ಕಿಲ್ಲಿಂಗ್ ಸ್ಟಾರ್..!
ಪರಪ್ಪನ ಅಗ್ರಹಾರದಲ್ಲಿ 13 ಮಂದಿ, 4 ಮಂದಿ ತುಮಕೂರು ಜೈಲಿಗೆ ಶಿಫ್ಟ್..!

ಆಕಾಶದಲ್ಲಿ ಹಾರಾಡ್ತಾ ಇದ್ದವವರು ಭೂಮಿಗೆ ಬೀಳಲೇಬೇಕು. ಎಷ್ಟೇ ದೊಡ್ಡವರಾದ್ರೂ ಕಾಲಚಕ್ರದ ಸುಳಿಗೆ ಸಿಲುಕಲೇಬೇಕು. ಈ ಮಾತಿಗೆ ರಾಜ್ಯದಲ್ಲಿ ಸದ್ಯ ಎರಡು ದೊಡ್ಡ ಉದಾಹರಣೆ ನಟ ದರ್ಶನ್ (Darshan) ಮತ್ತು ಮಾಜಿ ಸಚಿವ ಎಚ್.ಡಿ ರೇವಣ್ಣ ಕುಟುಂಬ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ(Renukaswamy murder case) ಜೈಲು ಸೇರಿರುವ ದರ್ಶನ್‌ಗೆ ಸುತ್ತಿಕೊಂಡಿರೋದು ಕರ್ಮ. ದರ್ಶನ್ ಈಗ ಪರಪ್ಪನ ಅಗ್ರಹಾರದಲ್ಲಿ ಕೈದಿ ನಂಬರ್ 6106. ರಿಪಬ್ಲಿಕ್ ಆಫ್ ದರ್ಶನ್ ಕೋಟೆಯ ಅಧಿಪತಿಯೀಗ ನಾಲ್ಕು ಗೋಡೆಗಳ ಮಧ್ಯೆ ಬಂಧಿ. ಪರಪ್ಪನ ಅಗ್ರಹಾರ(Parappana Agrahara jail) ರಾಜಧಾನಿ ಬೆಂಗಳೂರು ಹೊರವಲಯದ ಆನೇಕಲ್ ಬಳಿ ಇರೋ ಸೆಂಟ್ರಲ್ ಜೈಲ್. ನಟೋರಿಯಸ್ ಕ್ರಿಮಿನಲ್‌ಗಳು, ರೌಡಿಗಳು, ಕೊಲೆಗಾರರು. ಹೀಗೆ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾದವರ, ಅಪರಾಧಗಳನ್ನು ಮಾಡಿ ಶಿಕ್ಷೆ ಅನುಭವಿಸ್ತಾ ಇರೋರ ವಾಸಸ್ಥಾನ. ನಟ ದರ್ಶನ್ ಈಗ ಅದೇ ಜೈಲಿನಲ್ಲಿದ್ದಾನೆ. ಶನಿವಾರದವರೆಗೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪೊಲೀಸ್ ಲಾಕಪ್‌ನಲ್ಲಿದ್ದ ದರ್ಶನ್, ಶನಿವಾರ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾನೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತವನ ಕ್ರಿಮಿನಲ್ ಗ್ಯಾಂಗನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ಇದನ್ನೂ ವೀಕ್ಷಿಸಿ:  ಆ ಸಾವಿಗೆ ಕಾರಣ.. ಈಗಲೂ ಅನುಮಾನ..ಈಗ ನೆನಪಾಗುತ್ತಿದೆ ಏಕೆ ಆ ನಿರ್ಮಾಪಕನ ಸಾವು..?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more